
ಹೊಸ ದೆಹಲಿ – ಮಾಲ್ದೀವ್ ರಾಜಧಾನಿ ಮಾಲೆಯಲ್ಲಿ ಜೂನ ೨೧ರಂದು ವಿಶ್ವ ಯೋಗ ದಿನದ ಸಂದರ್ಭದಲ್ಲಿ ಭಾರತ ಸರಕಾರ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆಗ ಸ್ಥಳಿಯರು ದಾಳಿ ನಡೆಸಿ ಅದನ್ನು ತಡೆದಿದ್ದಾರೆ. ಪರಿಣಾಮವಾಗಿ ಮಾಲ್ದೀವ್ ಸರಕಾರವು ಈಗ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಕಾನೂನನ್ನು ಜಾರಿಗೊಳಿಸುತ್ತಿದೆ ಎಂದು ಅಟಾರ್ನಿ ಜನರಲ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಈ ನಿಟ್ಟಿನಲ್ಲಿ ಕರಡು ಸಿದ್ದಪಡಿಸಲಾಗಿದೆ. ವಿದೇಶಿ ಅಥವಾ ರಾಷ್ಟ್ರೀಯ ಧ್ವಜದ ಅವಮಾನ ಮಾಡುವುದು, ಬದಲಾಯಿಸುವುದು, ವಿದೇಶಿ ಸಂಸ್ಥೆ ನಾಶಪಡಿಸುವುದು ಅಥವಾ ಹಾಗೆ ಮನವಿ ಮಾಡುವುದು, ವಿದೇಶಿ ನಾಗರಿಕರಿಗೆ ಕಿರುಕುಳ ನೀಡುವುದು ಅಥವಾ ಮಾಲ್ದೀವ್ ತೊರೆಯುವಂತೆ ಒತ್ತಾಯಿಸುವುದು ಅಪರಾಧವಾಗಲಿದೆ.
Jamat-e-Islami linked Indian American Muslim Council gives cash prizes to ‘journalists’ from Wire, Newslaundry, Scroll Caravan etc for peddling its narrativehttps://t.co/Vkk986qLVc
— OpIndia.com (@OpIndia_com) June 23, 2022
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers