|
ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇವರಿಂದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಇವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ತೆಲಂಗಾಣದಲ್ಲಿ ದೂರು ದಾಖಲು |

ಭಾಗ್ಯನಗರ (ತೆಲಂಗಾಣ) – ದ್ರೌಪದಿ ರಾಷ್ಟ್ರಪತಿ ಆದರೆ, ಪಾಂಡವರು ಯಾರು ? ಮತ್ತು ಎಲ್ಲಕ್ಕಿಂತ ಮಹತ್ವದ ಎಂದರೆ ಕೌರವರು ಯಾರು? ಎಂದು ಚಲನಚಿತ್ರ ನಿರ್ಮಾಪಕ ಮತ್ತು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇವರು ಟ್ವೀಟ್ ಮಾಡಿದ್ದಾರೆ. (ಇಂತಹವರ ಮೇಲೆ ತಕ್ಷಣ ದೂರನ್ನು ದಾಖಲಿಸಿ ಅವರಿಗೆ ಕಾರಾಗೃಹಕ್ಕೆ ಅಟ್ಟಬೇಕು ಮತ್ತು ಕಠಿಣ ಶಿಕ್ಷೆ ನೀಡುವುದಕ್ಕಾಗಿ ಸರಕಾರ ಪ್ರಯತ್ನಿಸಬೇಕು. – ಸಂಪಾದಕರು) ಇದರ ವಿರೋಧದಲ್ಲಿ ತೆಲಂಗಾಣದ ಭಾಜಪ ನಾಯಕ ಗುಡೂರ ನಾರಾಯಣ ರೆಡ್ಡಿ ದೂರು ದಾಖಲಿಸಿದ್ದಾರೆ. ಅವರು ವರ್ಮಾ ಅವರ ಮೇಲೆ ಅಲ್ಟ್ರಾಸಿಟಿ ಕಾನೂನಿನ ಅಂತರ್ಗತ ಕ್ರಮಕೈಗೊಳ್ಳಲು ಒತ್ತಾಯಿಸಿದ್ದಾರೆ. ಭಾಜಪ ಗಟಬಂಧನ ಎನ್.ಡಿ.ಎ. ವತಿಯಿಂದ ದ್ರೌಪದಿ ಮುರ್ಮು ಇವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯೆಂದು ಘೋಷಿಸಲಾಗಿದೆ.
If DRAUPADI is the PRESIDENT who are the PANDAVAS ? And more importantly, who are the KAURAVAS?
— Ram Gopal Varma (@RGVzoomin) June 22, 2022
BJP leader has filed a complaint here against Bollywood film director Ram Gopal Varma for his controversial remarks against NDA presidential candidate #DroupadiMurmu. https://t.co/NBcDlov36P
— WION (@WIONews) June 25, 2022
ಸಂಪಾದಕೀಯ ನಿಲುವು* ಇದರಿಂದ ಇಂತಹ ನಿರ್ದೇಶಕರಲ್ಲಿ ಹಿಂದೂದ್ವೇಷದ ಮಾನಸಿಕತೆ ಕಂಡುಬರುತ್ತದೆ. ಅವರು ಈ ರೀತಿಯ ಅವಮಾನ ಅನ್ಯ ಮತೀಯರ ಶ್ರದ್ಧಾಸ್ಥಾನದ ಬಗ್ಗೆ ಮಾಡುತ್ತಿದ್ದರೆ ? ಇಂತಹ ಹಿಂದೂದ್ವೇಷಿ ನಿರ್ದೇಶಕರ ಚಲನಚಿತ್ರಗಳ ಮೇಲೆ ಹಿಂದೂಗಳು ಬಹಿಷ್ಕಾರ ಹಾಕಿ ಹಿಂದೂ ಐಕ್ಯತೆಯ ಬಿಸಿ ಮುಟ್ಟಿಸಬೇಕು. |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.