
ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು
ಚಂಡಿಗಡ – ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಪ್ರಸಾರವಾಗುತ್ತಿದೆ. ಅದರಲ್ಲಿ ಇಬ್ಬರು ಯುವಕರು ನದಿಯ ದಡದಲ್ಲಿ ಮದ್ಯಪಾನ ಮಾಡುತ್ತಿದ್ದಾರೆ. ಇಲ್ಲಿ ಒಂದು ಶಿವಲಿಂಗವಿದೆ. ಆ ಶಿವಲಿಂಗದ ಮೇಲೆ ಈ ಯುವಕರು ಬಿಯರ ಸುರಿಯುತ್ತಿದ್ದಾರೆ ಮತ್ತು ಆ ವೇಳೆಯಲ್ಲಿ ಹಿನ್ನಲೆಗಾಯನ ಎಂದು ಭಗವಾನ ಶಿವನ ಕುರಿತು ಹಾಡುಗಳು ಕೇಳಿಬರುತ್ತಿದೆ. ಯುವಕರಲ್ಲಿ ಒಬ್ಬರು ಚಂಡಿಗಡದ ಸೆಕ್ಟರ ೨೬ ರ ನಿವಾಸಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಪರಿಷತ ಈ ಸಂಘಟನೆಯಿಂದ ಪೊಲೀಸ ಠಾಣೆ ಎದುರು ಪ್ರತಿಭಟನೆ ಮಾಡುವದಾಗಿ ಎಚ್ಚರಿಕೆ ನೀಡಿದೆ. ಈ ಸಂಘಟನೆಯ ಗಿರಿ ಪಂಚಾನನ ಮಾತನಾಡುತ್ತಾ, ನಾವು ದೇವತೆಗಳ ಅವಮಾನ ಸಹಿಸುವದಿಲ್ಲ. ತಪ್ಪಿತಸ್ಥರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.
Video of Two Youths Anointing Shivling with Beer Goes Viral; #BajrangDal Demands Strict Action
Read here: https://t.co/NILt82jYdG pic.twitter.com/4eWYJs0w8z
— News18.com (@news18dotcom) June 24, 2022
ಪೊಲೀಸರು, ಈ ವಿಡಿಯೋ ಕುರಿತು ದೂರು ಬಂದಿದೆ. ನಮ್ಮ ಕಡೆಗೂ ಈ ವಿಡಿಯೋ ಬಂದಿದೆ. ಇದರ ಬಗ್ಗೆ ಸೈಬರ ಇಲಾಖೆಯಿಂದ ತನಿಖೆ ಮಾಡಲಾಗುತ್ತದೆ. ತನಿಖೆಯ ನಂತರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಂಪಾದಕೀಯ ನಿಲುವು* ಧರ್ಮನಿಂದೆಗೆ ಗಲ್ಲು ಶಿಕ್ಷೆಯಂತಹ ಕಟ್ಟುನಿಟ್ಟಿನ ಕಾನೂನು ಭಾರತದಲ್ಲಿ ಇಲ್ಲದಿರುವದರಿಂದ ಯಾರು ಬೇಕಾದರೂ ಹಿಂದೂ ಧರ್ಮದ ಅವಮಾನ ಮಾಡುತ್ತಾರೆ ಮತ್ತು ರಾಜಾರೋಷವಾಗಿರುತ್ತಾರೆ ! ಈಗಲಾದರೂ ಕೇಂದ್ರ ಸರಕಾರ ಇದನ್ನು ಗಂಭಿರವಾಗಿ ಪರಿಗಣಿಸಿ ಶೀಘ್ರವೇ ಕಾನೂನು ರೂಪಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram