
‘ಸರ್ವಸಾಮಾನ್ಯ ಜೀವವು ‘ಮಾಯೆಯಲ್ಲಿ ಸಿಲುಕಬಾರದು’, ಎಂಬುದಕ್ಕಾಗಿ ಸಾಧನೆಯನ್ನು ಮಾಡುವುದು ಅವಶ್ಯಕವಾಗಿರುತ್ತದೆ. ಸಾಧನೆಯ ಮೂಲಕ ಮಾಯೆಯಿಂದ ಹೊರಗೆ ಬಿದ್ದ ನಂತರ ಜೀವವು ಸಾಧನೆಯಲ್ಲಿ ಸಿಲುಕಬಾರದು; ಎಂಬುದಕ್ಕಾಗಿ ಈಶ್ವರನು ನಿರ್ಗುಣ ಸ್ಥಿತಿಯನ್ನು ನಿರ್ಮಿಸಿದ್ದಾನೆ.
– (ಪರಾತ್ಪರ ಗುರು) ಡಾ. ಆಠವಲೆ (೮.೯.೨೦೨೧)
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !
ನಿಧನ ವಾರ್ತೆ