
‘ಇತ್ತೀಚಿನ ರಾಜಕಾರಣಿ ಗಳು ‘ನಾವು ಶ್ರೀರಾಮನನ್ನು ಆದರ್ಶವೆಂದು ನಂಬುತ್ತೇವೆ’, ‘ನಾವು ಶ್ರೀಕೃಷ್ಣನ ವಂಶಜರು’, ಎಂಬ ಆಶಯದ ಕೇವಲ ಹೇಳಿಕೆ ನೀಡುತ್ತಾರೆ; ಆದರೆ ಅವರು ಸಾಧನೆ ಮಾಡುವುದಿಲ್ಲ. ಹಿಂದೂ ರಾಷ್ಟ್ರದ ರಾಜಕಾರಣಿಗಳು ಮಾತ್ರ ಸಾಧನೆ ಮಾಡುವವರು ಮತ್ತು ಅವರು ಸಮಾಜದಿಂದಲೂ ಸಾಧನೆ ಮಾಡಿಸಿಕೊಳ್ಳುವವರು ಇರುತ್ತಾರೆ. ಇದರಿಂದ ರಾಜ ಮತ್ತು ಪ್ರಜೆ ಇವರ ಐಹಿಕ ಮತ್ತು ಪಾರಮಾರ್ಥಿಕ ಹೀಗೆ ಎರಡೂ ಸ್ತರಗಳಲ್ಲಿ ಉತ್ಕರ್ಷ ಸಾಧಿಸಲಾಗುವುದು. – (ಪರಾತ್ಪರ ಗುರು) ಡಾ. ಆಠವಲೆ
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !