
‘ಇತ್ತೀಚಿನ ರಾಜಕಾರಣಿ ಗಳು ‘ನಾವು ಶ್ರೀರಾಮನನ್ನು ಆದರ್ಶವೆಂದು ನಂಬುತ್ತೇವೆ’, ‘ನಾವು ಶ್ರೀಕೃಷ್ಣನ ವಂಶಜರು’, ಎಂಬ ಆಶಯದ ಕೇವಲ ಹೇಳಿಕೆ ನೀಡುತ್ತಾರೆ; ಆದರೆ ಅವರು ಸಾಧನೆ ಮಾಡುವುದಿಲ್ಲ. ಹಿಂದೂ ರಾಷ್ಟ್ರದ ರಾಜಕಾರಣಿಗಳು ಮಾತ್ರ ಸಾಧನೆ ಮಾಡುವವರು ಮತ್ತು ಅವರು ಸಮಾಜದಿಂದಲೂ ಸಾಧನೆ ಮಾಡಿಸಿಕೊಳ್ಳುವವರು ಇರುತ್ತಾರೆ. ಇದರಿಂದ ರಾಜ ಮತ್ತು ಪ್ರಜೆ ಇವರ ಐಹಿಕ ಮತ್ತು ಪಾರಮಾರ್ಥಿಕ ಹೀಗೆ ಎರಡೂ ಸ್ತರಗಳಲ್ಲಿ ಉತ್ಕರ್ಷ ಸಾಧಿಸಲಾಗುವುದು. – (ಪರಾತ್ಪರ ಗುರು) ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !