
‘ಇತ್ತೀಚಿನ ರಾಜಕಾರಣಿ ಗಳು ‘ನಾವು ಶ್ರೀರಾಮನನ್ನು ಆದರ್ಶವೆಂದು ನಂಬುತ್ತೇವೆ’, ‘ನಾವು ಶ್ರೀಕೃಷ್ಣನ ವಂಶಜರು’, ಎಂಬ ಆಶಯದ ಕೇವಲ ಹೇಳಿಕೆ ನೀಡುತ್ತಾರೆ; ಆದರೆ ಅವರು ಸಾಧನೆ ಮಾಡುವುದಿಲ್ಲ. ಹಿಂದೂ ರಾಷ್ಟ್ರದ ರಾಜಕಾರಣಿಗಳು ಮಾತ್ರ ಸಾಧನೆ ಮಾಡುವವರು ಮತ್ತು ಅವರು ಸಮಾಜದಿಂದಲೂ ಸಾಧನೆ ಮಾಡಿಸಿಕೊಳ್ಳುವವರು ಇರುತ್ತಾರೆ. ಇದರಿಂದ ರಾಜ ಮತ್ತು ಪ್ರಜೆ ಇವರ ಐಹಿಕ ಮತ್ತು ಪಾರಮಾರ್ಥಿಕ ಹೀಗೆ ಎರಡೂ ಸ್ತರಗಳಲ್ಲಿ ಉತ್ಕರ್ಷ ಸಾಧಿಸಲಾಗುವುದು. – (ಪರಾತ್ಪರ ಗುರು) ಡಾ. ಆಠವಲೆ
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !