
ಕಾನಪುರ (ಉತ್ತರಪ್ರದೇಶ ) – ಇಲ್ಲಿಯ ಭಾಜಪದ ನಾಯಕ ಫೈಸಲ ಮಲಿಕ ಇವರನ್ನು ತಮ್ಮ ಧರ್ಮ ಬಾಂಧವರು ಥಳಿಸಿರುವ ಬಗ್ಗೆ ಪೊಲೀಸರಲ್ಲಿ ದೂರು ನೀಡಿದ್ದಾರೆ. ಇದರ ನಂತರ ಪೊಲೀಸರು ೪ ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಪೈಸಲ ಕಾನಪುರದ ಭಾಜಪಾದ ಅಲ್ಪಸಂಖ್ಯಾತ ಮೋರ್ಚಾದ ಛಾವಣಿ ಮಂಡಲ ವಿಭಾಗದ ಕೋಶಾಧ್ಯಕ್ಷರಾಗಿದ್ದಾರೆ. ಅವರು ಭಾಜಪದಲ್ಲಿ ಇರುವುದರಿಂದ ಮುಸಲ್ಮಾನರಿಗೆ ಅವರ ಮೇಲೆ ಸಿಟ್ಟಿತ್ತು. ಆದ್ದರಿಂದ ಅವರಿಗೆ ಥಳಿಸಿದ್ದರು.
ये हैं कानपुर के फैसल मलिक। इनका आरोप है कि इनको कुछ मुस्लिम दबंगों ने इसलिए मारा पीटा, क्योंकि ये मुस्लिम हैं और बीजेपी से जुड़े हैं। इनकी दाढ़ी काटने की धमकी दी और बीजेपी का मुखबिर कहा गया।#Kanpur pic.twitter.com/0uQP7QjhIN
— Amit Singh (@amit3_singh) June 25, 2022
ಫೈಸಲ ಇವರ ಈ ಸಂದರ್ಭದಲ್ಲಿನ ಒಂದು ವೀಡಿಯೋ ಪ್ರಸಾರವಾಗಿದೆ. ಅದರಲ್ಲಿ ಅವರು, ಗಡ್ಡ ಬಿಟ್ಟು ಭಾಜಪದಲ್ಲಿ ಸಹ ಭಾಗಿಯಾಗುವುದು ಅಪರಾಧವಾಗಿದೆಯೇ ? ಹಾಗಿದ್ದರೆ, ಭಾಜಪ ನನ್ನನ್ನು ಪಕ್ಷದಿಂದ ತೆಗೆದುಹಾಕಬೇಕು ಮತ್ತು ಇಲ್ಲವಾದರೆ ಯಾರು ನನಗೆ ಥಳಿಸಿದರೋ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಂಪಾದಕೀಯ ನಿಲುವುಮುಸಲ್ಮಾನರ ಅಸಹಿಷ್ಣುತೆ ಬಗ್ಗೆ ಜಾತ್ಯತೀತರು ಮತ್ತು ಪ್ರಗತಿ(ಅಧೋಗತಿ)ಪರರು ಏಕೆ ಸುಮ್ಮನಿದ್ದಾರೆ ? |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.