
ನವ ದೆಹಲಿ – ‘ಆಲ್ಟ್ ನ್ಯೂಸ್’ ಈ ರಾಷ್ಟ್ರವಿರೋಧಿ ವಾರ್ತೆಯ ಜಾಲತಾಣದ ಸಹಸಂಸ್ಥಾಪಕ ಮಹಮ್ಮದ ಜುಬೇರನನ್ನು ದೆಹಲಿ ಪೊಲೀಸರು ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣದಲ್ಲಿ ಬಂಧಿಸಿದ್ದಾರೆ. ಭಾ.ದ.ವಿ. ನ ‘೧೫೩ ಆ’ (ಎರಡು ಸಮುದಾಯದ ನಡುವೆ ವೈಶಮ್ಯ ನಿರ್ಮಾಣಮಾಡುವ ಪ್ರಯತ್ನ ಮಾಡುವುದು) ಮತ್ತು ‘೨೯೫ ಆ’ (ಧಾರ್ಮಿಕ ಭಾವನೆಗೆ ಧಕ್ಕೆ ತರುವುದು) ಈ ಕಲಂನ ಅಡಿಯಲ್ಲಿ ಅವನ ವಿರುದ್ಧ ದೂರು ದಾಖಲಿಸಲಾಗಿತ್ತು. ೨೦೨೦ ರಲ್ಲಿ ಒಂದು ಪ್ರಕರಣ ಕುರಿತು ಜೂನ್ ೨೭ ರಂದು ಪೊಲೀಸ್ ವಿಚಾರಣೆಗಾಗಿ ಅವನನ್ನು ಕರೆಯಿಸಲಾಗಿತ್ತು. ಸಾಕಷ್ಟು ಸಾಕ್ಷಿಗಳು ಸಿಕ್ಕಿರುವುದರಿಂದ ಪೊಲೀಸರು ಅವನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದರು.
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ, ಪತ್ರಕರ್ತ ಮೊಹಮ್ಮದ್ ಜುಬೇರ್ ಅರೆಸ್ಟ್!#MohammedZubair #AltNews #ReligiousSentiment #DelhiPolicehttps://t.co/bmCK8NW1JV
— Asianet Suvarna News (@AsianetNewsSN) June 27, 2022
ಮಹಮ್ಮದ ಜುಬೇರ ಇವನು ಹಿಂದೂ ಹಾಗೂ ಭಾರತದ ವಿರೋಧದಲ್ಲಿ ದೇಶದ ಮುಸಲ್ಮಾನರನ್ನು ಪ್ರಚೋದಿಸುವ ಪ್ರಯತ್ನವನ್ನು ಸತತವಾಗಿ ಮಾಡುತ್ತಿದ್ದನು. ಆತ ನುಪೂರ ಶರ್ಮಾ ಇವರು ತಥಾಕಥಿತವಾಗಿ ಮಹಮದ್ ಪೈಗಂಬರ್ ಇವರ ವಿರುದ್ಧ ನೀಡಿರುವ ಹೇಳಿಕೆ ಸಂದರ್ಭದಲ್ಲಿ ದಾರಿತಪ್ಪಿಸುವ ವಿಡಿಯೋ ತಯಾರಿಸಿದ್ದನು. ಆ ವಿಡಿಯೋ ನೋಡಿ ಭಾರತದ ಮುಸಲ್ಮಾನ್ ಹಾಗೂ ಸುಮಾರು ೧೫ ಮುಸಲ್ಮಾನ್ ದೇಶಗಳಿಂದ ಶರ್ಮಾ ಇವರ ಶಿರಚ್ಛೇದನ ಮಾಡುವ ಹಾಗೂ ಭಾರತವು ಮುಸಲ್ಮಾನ ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿತ್ತು.
ಸಂಪಾದಕೀಯ ನಿಲುವುಹಿಂದೂಗಳ ವಿರೋಧದಲ್ಲಿ ನಿರಂತರವಾಗಿ ವಾತಾವರಣವನ್ನು ಹಾಳು ಮಾಡುತ್ತಿರುವ ಜುಬೇರ್ನನ್ನು ಕಠಿಣ ಶಿಕ್ಷೆಗೊಳಪಡಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !