ಇಂತಹ ಕಾಮಾಂಧರನ್ನು ಕಠಿಣವಾಗಿ ಶಿಕ್ಷಿಸಬೇಕು !

ಕೈರಾನಾ (ಉತ್ತರ ಪ್ರದೇಶ) – ಬಂಗಾಳದಲ್ಲಿ ಮಹಮ್ಮದ ಜಮಾಲ್ ಎಂಬಾತನಿಂದ ಅಪಹರಣಕ್ಕೊಳಗಾದ ಅಪ್ರಾಪ್ತ ಹಿಂದೂ ಹುಡುಗಿಯನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಜಮಾಲ್ ನನ್ನು ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಫೇಸ್ಬುಕ್ನಲ್ಲಿ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಆಕೆಯನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿ ಅಪಹರಿಸಿದ್ದನು. ‘ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗ’ ಮತ್ತು ‘ಮಿಶನ್ ಮುಕ್ತಿ ಫೌಂಡೇಶನ್’ ಇವರು ಬಾಲಕಿಯನ್ನು ರಕ್ಷಿಸುವಲ್ಲಿ ಪೊಲೀಸರಿಗೆ ನೆರವಾದರು.
ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಮುಸಲ್ಮಾನ ಯುವಕರು ಹಿಂದೂ ಯುವತಿಯರನ್ನು ಸುಳ್ಳು ಪ್ರೀತಿಯ ಜಾಲದಲ್ಲಿ ಸಿಲುಕಿಸುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅದಕ್ಕಾಗಿ ಅವರು ಶ್ರೀಮಂತರಂತೆ ನಟಿಸುತ್ತಾರೆ. ಜಮಾಲ್ ಇವನು ಹರಿಯಾಣಾದ ಪಾಣಿಪತ್ನ ಕಾರ್ಖಾನೆಯೊಂದರಲ್ಲಿ ಏಣಿ ತಯಾರಿಸುವ ಕೆಲಸ ಮಾಡುತ್ತಿದ್ದನು.
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ