
ಪ್ರಯಾಗರಾಜ (ಉತ್ತರಪ್ರದೇಶ) – ಇಲ್ಲಿನ ಮಹಮ್ಮದ ಶಮಿ ಅಲಿಯಾಸ್ ಜುಬೇರನು ತನ್ನನ್ನು ಸುರೇಶ ಎಂದು ಪರಿಚಯಿಸಿ ಒಬ್ಬ ಹಿಂದೂ ಯುವತಿಯನ್ನು ವಿವಾಹ ಮಾಡಿಕೊಂಡಿರುವ ಪ್ರಕರಣದಲ್ಲಿ ಬಂಧಿತ. ಯುವತಿಯೊಬ್ಬಳಿಗೆ ವಂಚನೆ, ಲೈಂಗಿಕದೌರ್ಜನ್ಯ ಮತ್ತು ನಂತರ ಗರ್ಭಪಾತ ಮಾಡುವಂತೆ ಒತ್ತಾಯಿಸಿದ ಆರೋಪ ಅವನ ಮೇಲಿದೆ. ಈ ಯುವತಿಯನ್ನು ಮದುವೆಯಾದ ನಂತರ ಜುಬೇರ ಎರಡನೇ ಮದುವೆಯಾಗಿದ್ದ. ಜುಬೇರ ಸಂತ್ರಸ್ತೆಯನ್ನು ಫೇಸಬುಕನಲ್ಲಿ ಭೇಟಿಯಾಗಿದ್ದ. ಫೇಸಬುಕನಲ್ಲಿ ಸುರೇಶ ಪಾಲ ಎಂದು ಹೆಸರು ಇಟ್ಟುಕೊಂಡಿದ್ದ. ೨೦೧೮ರಲ್ಲಿ ಯುವತಿಯೊಂದಿಗೆ ಇಲ್ಲಿನ ಮಂಕಮೇಶ್ವರ ದೇವಸ್ಥಾನಕ್ಕೆ ತೆರಳಿ ಯುವತಿಯನ್ನು ವಿವಾಹವಾಗಿದ್ದನು. ನಂತರ ಆಕೆಗೆ ಚಿತ್ರಹಿಂಸೆ ಕೊಟ್ಟು ಎರಡು ಸಲ ಗರ್ಭಪಾತ ಮಾಡುವಂತೆ ಒತ್ತಾಯಿಸಲಾಯಿತು. ಆಕೆಯ ಮೇಲೆ ಮತಾಂತರವಾಗುವುದಕ್ಕೆ ಒತ್ತಡವನ್ನೂ ಹೇರಿದ್ದನು.
ಸಂಪಾದಕೀಯ ನಿಲುವುಲವ ಜಿಹಾದ ವಿರುದ್ಧದ ಕಾನೂನು ಜಾರಿಯಲ್ಲಿದ್ದರೂ ಉತ್ತರ ಪ್ರದೇಶದಲ್ಲಿ ಇಂತಹ ಘಟನೆಗಳು ನಿಂತಿಲ್ಲ. ‘ಕೇವಲ ಕಾನೂನು ಮಾಡುವುದರಿಂದ ಅಪರಾಧಗಳು ನಿಲ್ಲುವದಿಲ್ಲ’ ಎಂಬುದು ಸ್ಪಷ್ಟವಾಗುತ್ತದೆ. ಅದಕ್ಕಾಗಿ ಆರೋಪಿಗಳಿಗೆ ತಕ್ಷಣ ಕಠಿಣ ಶಿಕ್ಷೆಯಾದರೆ ಇತರ ಆರೋಪಿಗಳಲ್ಲಿ ಭಯ ಹುಟ್ಟುತ್ತದೆ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !