
ಮಂಗಳೂರು – ಇಲ್ಲಿನ ಯುವ ಸಾಧಕ ಕು. ಪಾರ್ಥ್ ಪೈ ಇವರು ದ್ವಿತೀಯ ಪಿ.ಯು.ಸಿ.ಯ ವಿಜ್ಞಾನ ಶಾಖೆಯ ಪರೀಕ್ಷೆಯ ಮೂರು ವಿಷಯಗಳಲ್ಲಿ ಶೇಕಡಾ ೧೦೦ ಮತ್ತು ಎರಡು ವಿಷಯಗಳಲ್ಲಿ ಶೇಕಡಾ ೯೮ ರಷ್ಟು ಅಂಕಗಳನ್ನು ಗಳಿಸಿದ್ದಾರೆ. ಕು. ಪಾರ್ಥ್ ಇವರು ಇಲ್ಲಿನ ಸಾಧಕರಾದ ಶ್ರೀ. ಪುಂಡಲೀಕ್ ಪೈ ಇವರ ದ್ವಿತೀಯ ಪುತ್ರರಾಗಿದ್ದಾರೆ. ‘ತನ್ನ ವ್ಯಾಸಂಗದ ಜೊತೆಗೆ ಗುರುಸೇವೆಯನ್ನು ಕೂಡ ನಿಯಮಿತವಾಗಿ ಮಾಡಿದ್ದರಿಂದಲೇ ತನಗೆ ಶಿಕ್ಷಣದಲ್ಲಿ ಯಶಸ್ಸು ಪ್ರಾಪ್ತವಾಗಿದೆ’, ಎಂದು ಹೇಳಿ ಕು. ಪಾರ್ಥ್ ಇವರು ಶ್ರೀಗುರುಚರಣಗಳಲ್ಲಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
ಗುರುಪೂರ್ಣಿಮೆಯ ನಿಮಿತ್ತ ಸಂದೇಶ
ಆಪತ್ಕಾಲದಲ್ಲಿ ನಮ್ಮೆಲ್ಲರ ರಕ್ಷಣೆಯಾಗಬೇಕಾದರೆ ಎಲ್ಲರೂ ಈಶ್ವರನ ಭಕ್ತರಾಗಬೇಕು !
ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನದಂತೆಯೇ ಆಗಿದೆ !
ಶೀಘ್ರ ಆಧ್ಯಾತ್ಮಿಕ ಉನ್ನತಿಗಾಗಿ ಸ್ವಭಾವದೋಷ, ಪ್ರಮಾದ ಮತ್ತು ಗೊಂದಲವನ್ನು ದೂರಗೊಳಿಸಿ !
‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರಿಗೆ ಅನೇಕ ಸಂತರು ವಿವಿಧ ಕಾರಣಗಳಿಗಾಗಿ ನೀಡಿದ ನಾಮಜಪಗಳ ಬದಲು ಗುರುಮಂತ್ರದಿಂದಲೇ ಶಾಂತಿಯ ಅನುಭೂತಿ ಬರುತ್ತದೆ’
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !