
ಮಂಗಳೂರು – ಗೃಹ ಸಚಿವ ಅರಗ ಜ್ಞಾನೇಂದ್ರ ಇವರು ದಕ್ಷಿಣ ಕನ್ನಡ ಜಿಲ್ಲೆಯ ಪೊಲಿಸರಿಗೆ ಜಿಲ್ಲೆಯಲ್ಲಿ ಅನಧಿಕೃತವಾಗಿ ವಾಸಿಸುತ್ತಿರುವ ವಿದೇಶಿ ನಾಗರಿಕರ ಸಮೀಕ್ಷೆ ನಡೆಸುವಂತೆ ಆದೇಶ ನೀಡಿದ್ದಾರೆ. ‘ವೀಸಾದ ಅವಧಿ ಮುಗಿದರೂ ಅನಧಿಕೃತವಾಗಿ ಮತ್ತು ಅಧಿಕೃತ ದಾಖಲೆಗಳು ಇಲ್ಲದಿರುವಾಗಲೂ ಕರ್ನಾಟಕದಲ್ಲಿ ವಾಸಿಸುವ ವಿದೇಶಿ ನಾಗರಿಕರನ್ನು ಹುಡುಕುವುದು ಸಮೀಕ್ಷೆಯ ಉದ್ದೇಶವಾಗಿದೆಯೆಂದು ಜ್ಞಾನೇಂದ್ರ ಇವರು ಹೇಳಿದರು.
ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರ ಮೇಲೆ ಹೆಚ್ಚಿನ ನಿಗಾ: ಆರಗ ಜ್ಞಾನೇಂದ್ರ https://t.co/rselvhQpjx#Karnataka #AragaJnanendra #BJP #KannadaNews #Police #Bengaluru
— PublicTV (@publictvnews) September 6, 2021
ಗೃಹ ಸಚಿವ ತಮ್ಮ ಮಾತನ್ನು ಮುಂದುವರೆಸುತ್ತಾ, ಪೊಲಿಸರಿಗೆ ‘ವಿದೇಶಿ ನಾಗರಿಕರ ಬಳಿ ನಕಲಿ ಆಧಾರಕಾರ್ಡ, ರೇಶನಕಾರ್ಡ ಅಥವಾ ಮತದಾನ ಗುರುತಿನ ಚೀಟಿ ಇದೆಯೇ ?, ಎಂದು ಹುಡುಕಬೇಕಾಗುವುದು. ಈ ಪ್ರಕರಣದಲ್ಲಿ ಪೊಲಿಸರಿಗೆ ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ಆದೇಶ ನೀಡಲಾಗಿದೆ. ಗೃಹ ಸಚಿವ ಜ್ಞಾನೇಂದ್ರ ಇವರು ಜಿಲ್ಲಾ ಪೊಲಿಸರ ಹಿರಿಯ ಅಧಿಕಾರಿಗಳೊಂದಿಗೆ ಜರುಗಿದ ಸಭೆಯ ಬಳಿಕ ಈ ಮಾಹಿತಿಯನ್ನು ನೀಡಿದರು. ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಈ ರೀತಿಯ ಸಮೀಕ್ಷೆ ಕೈಕೊಳ್ಳಲಾಗಿದೆಯೆಂದು ಅವರು ಹೇಳಿದರು.
ಸಂಪಾದಕೀಯ ನಿಲುವುಈ ರೀತಿ ಆದೇಶ ಏಕೆ ನೀಡಬೇಕಾಗುತ್ತದೆ ? ಪೊಲಿಸರಿಗೆ ಏಕೆ ಗಮನಕ್ಕೆ ಬರುವುದಿಲ್ಲ ? |
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ
ತೃಣಮೂಲ ಕಾಂಗ್ರೆಸ್ನ 20 ಸಂಸದರ ಬಂಡಾಯ !
ಕೋಟ್ಯಧಿಪತಿ ಹಿಂದೂ ಯುವಕನ ಮತಾಂತರ ಪ್ರಕರಣದಲ್ಲಿ ಮುಸ್ಲಿಂ ಮಹಿಳಾ ಜಿಮ್ ಟ್ರೈನರ್ ಮತ್ತು ಆಕೆಯ ತಂದೆಯ ಬಂಧನ : Shamli Conversion