ಭಾಜಪ ಸರಕಾರಕ್ಕೆ ಅಭಿನಂದನೆ !

ಬೆಂಗಳೂರು – ಭಾಜಪದ ರಾಜ್ಯ ಸರಕಾರ ‘ಕಾಶಿ ಯಾತ್ರೆ’ ಎಂಬ ಯೋಜನೆಗೆ ಸ್ವೀಕೃತಿ ನೀಡಿದೆ. ಇದರಡಿಯಲ್ಲಿ ಕಾಶಿಯ ಕಾಶಿ ವಿಶ್ವನಾಥ ದೇವಸ್ಥಾನ ನೋಡಲು ಇಚ್ಚಿಸುವ ೩೦ ಸಾವಿರ ಭಕ್ತರಿಗೆ ತಲಾ ೫ ಸಾವಿರ ರೂಪಾಯಿ ಅನುದಾನ ನೀಡಲಾಗುವುದು. ಅದಕ್ಕಾಗಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ೭ ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ.
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ನಮ್ಮ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.#Kashiyatra pic.twitter.com/k7fa0JKCeE
— Shashikala Jolle (@ShashikalaJolle) June 28, 2022
ರಾಜ್ಯದ ಧಾರ್ಮಿಕ ದತ್ತಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಪ್ರಕಾರ, ಈ ಯೋಜನೆಯ ಲಾಭ ಕೇವಲ ಕರ್ನಾಟಕ ಮೂಲದ ಜನರ ಪಡೆಯಬಹುದು. ಜೀವನದಲ್ಲಿ ಒಂದು ಸಾರಿ ಯೋಜನೆಯ ಲಾಭ ಪಡೆಯಬಹುದು.
ಸಂಪಾದಕೀಯ ನಿಲುವುಈ ರೀತಿಯ ಯೋಜನೆ ಭಾಜಪದ ಸರಕಾರ ಇರುವ ಇತರ ರಾಜ್ಯಗಳೂ ಜಾರಿ ಮಾಡಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ ! ಇದರಲ್ಲಿ ಈಗ ಜಾತ್ಯತೀತರು ಅಥವಾ ಪ್ರಗತಿಪರರು ಕೇಸರೀಕರಣದ ಆರೋಪ ಮಾಡಿದರೆ ಆಶ್ಚರ್ಯ ಅನಿಸಬಾರದು ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.