
ಬೆಂಗಳೂರು – ಯಾವುದೇ ಆರೋಪಿಯನ್ನು ಬಂಧಿಸುವಾಗ ಅವನಿಗೆ ಕೈಕೋಳ ಹಾಕುವಂತಿಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಈ ಸಮಯದಲ್ಲಿ ನ್ಯಾಯಾಲಯವು ಆರೋಪಿಯ ಕೈಕೋಳ ಹಾಕಿ ಸಾರ್ವಜನಿಕ ಸ್ಥಳದಲ್ಲಿ ತಿರುಗಿಸಿದ ಪ್ರಕರಣದಲ್ಲಿ ಆರೋಪಿಗೆ ೨ ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದೆ.
Reasons For Handcuffing Accused Must Be Recorded In Case Diary: Karnataka High Court Awards 2 Lakh Compensation To Law Student @plumbermushi https://t.co/xQYZKBYKwA
— Live Law (@LiveLawIndia) June 29, 2022
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ