ಹೊಸ ದೆಹಲಿ – ಭಾರತದಲ್ಲಿ ಸುಸಂಸ್ಕೃತ ಹಿಂದೂ ಮತ್ತು ಮುಸ್ಲಿಂ ಸಮಾಜವನ್ನು ಸೃಷ್ಟಿಸುವ ಏಕೈಕ ಮಾರ್ಗವೆಂದರೆ ಪಾಕಿಸ್ತಾನವನ್ನು ನಾಲ್ಕು ಭಾಗಗಳಾಗಿ ವಿಂಗಡಿಸುವುದು; ಆದರೆ ಇಗಿನ ವ್ಯವಸ್ಥೆಯಲ್ಲಿ ಇದು ಸಾಧ್ಯವಿಲ್ಲ; ಏಕೆಂದರೆ ದುಬೈನಿಂದ ಹಣ, ಚಲನ ಚಿತ್ರ ಮತ್ತು ಕ್ರಿಕೆಟಗಳನ್ನು ನಿಯಂತ್ರಿಸಲ್ಪಡುತ್ತದೆ ಮತ್ತು ಭಾರತೀಯ ನಾಯಕರು ಈ ಮೂರು ವಿಷಯಗಳಿಂದ ದೂರವಿರಲು ಸಾಧ್ಯವಿಲ್ಲ ಎಂದು ಭಾಜಪದ ಹಿರಿಯ ನಾಯಕ ಡಾ. ಸುಬ್ರಹ್ಮಣ್ಯಂ ಸ್ವಾಮಿಯವರು ಕನ್ಹಯ್ಯಾಲಾಲ ಹತ್ಯೆಯ ಪ್ರಕರಣದ ಕುರಿತು ಹೀಗೆ ಟ್ವೀಟ ಮಾಡಿದ್ದಾರೆ.
There is only way to have in India a civilised Hindu /Muslim relation: Break Pakistan into 4 new nations. But it is beyond the present dispensation which is Dubai controlled— in currency, cinema and cricket. Politicians in India normally cannot survive without the three.
— Subramanian Swamy (@Swamy39) June 29, 2022
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಜರ್ಮನಿಯಲ್ಲೂ ಯುಕೆ ಮಾದರಿಯ ‘ಗ್ರೂಮಿಂಗ್ ಗ್ಯಾಂಗ್’ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ