ಹೊಸ ದೆಹಲಿ – ಭಾರತದಲ್ಲಿ ಸುಸಂಸ್ಕೃತ ಹಿಂದೂ ಮತ್ತು ಮುಸ್ಲಿಂ ಸಮಾಜವನ್ನು ಸೃಷ್ಟಿಸುವ ಏಕೈಕ ಮಾರ್ಗವೆಂದರೆ ಪಾಕಿಸ್ತಾನವನ್ನು ನಾಲ್ಕು ಭಾಗಗಳಾಗಿ ವಿಂಗಡಿಸುವುದು; ಆದರೆ ಇಗಿನ ವ್ಯವಸ್ಥೆಯಲ್ಲಿ ಇದು ಸಾಧ್ಯವಿಲ್ಲ; ಏಕೆಂದರೆ ದುಬೈನಿಂದ ಹಣ, ಚಲನ ಚಿತ್ರ ಮತ್ತು ಕ್ರಿಕೆಟಗಳನ್ನು ನಿಯಂತ್ರಿಸಲ್ಪಡುತ್ತದೆ ಮತ್ತು ಭಾರತೀಯ ನಾಯಕರು ಈ ಮೂರು ವಿಷಯಗಳಿಂದ ದೂರವಿರಲು ಸಾಧ್ಯವಿಲ್ಲ ಎಂದು ಭಾಜಪದ ಹಿರಿಯ ನಾಯಕ ಡಾ. ಸುಬ್ರಹ್ಮಣ್ಯಂ ಸ್ವಾಮಿಯವರು ಕನ್ಹಯ್ಯಾಲಾಲ ಹತ್ಯೆಯ ಪ್ರಕರಣದ ಕುರಿತು ಹೀಗೆ ಟ್ವೀಟ ಮಾಡಿದ್ದಾರೆ.
There is only way to have in India a civilised Hindu /Muslim relation: Break Pakistan into 4 new nations. But it is beyond the present dispensation which is Dubai controlled— in currency, cinema and cricket. Politicians in India normally cannot survive without the three.
— Subramanian Swamy (@Swamy39) June 29, 2022
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!