ಹೊಸ ದೆಹಲಿ – ಭಾರತದಲ್ಲಿ ಸುಸಂಸ್ಕೃತ ಹಿಂದೂ ಮತ್ತು ಮುಸ್ಲಿಂ ಸಮಾಜವನ್ನು ಸೃಷ್ಟಿಸುವ ಏಕೈಕ ಮಾರ್ಗವೆಂದರೆ ಪಾಕಿಸ್ತಾನವನ್ನು ನಾಲ್ಕು ಭಾಗಗಳಾಗಿ ವಿಂಗಡಿಸುವುದು; ಆದರೆ ಇಗಿನ ವ್ಯವಸ್ಥೆಯಲ್ಲಿ ಇದು ಸಾಧ್ಯವಿಲ್ಲ; ಏಕೆಂದರೆ ದುಬೈನಿಂದ ಹಣ, ಚಲನ ಚಿತ್ರ ಮತ್ತು ಕ್ರಿಕೆಟಗಳನ್ನು ನಿಯಂತ್ರಿಸಲ್ಪಡುತ್ತದೆ ಮತ್ತು ಭಾರತೀಯ ನಾಯಕರು ಈ ಮೂರು ವಿಷಯಗಳಿಂದ ದೂರವಿರಲು ಸಾಧ್ಯವಿಲ್ಲ ಎಂದು ಭಾಜಪದ ಹಿರಿಯ ನಾಯಕ ಡಾ. ಸುಬ್ರಹ್ಮಣ್ಯಂ ಸ್ವಾಮಿಯವರು ಕನ್ಹಯ್ಯಾಲಾಲ ಹತ್ಯೆಯ ಪ್ರಕರಣದ ಕುರಿತು ಹೀಗೆ ಟ್ವೀಟ ಮಾಡಿದ್ದಾರೆ.
There is only way to have in India a civilised Hindu /Muslim relation: Break Pakistan into 4 new nations. But it is beyond the present dispensation which is Dubai controlled— in currency, cinema and cricket. Politicians in India normally cannot survive without the three.
— Subramanian Swamy (@Swamy39) June 29, 2022
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ