
ಪಲವಲ (ಹರಿಯಾಣ) – ಇಲ್ಲಿ ಅಂಜುಮ್ ಎಂಬ ಮುಸ್ಲಿಂ ಯುವಕ ವಿಕಿ ಭಾರದ್ವಾಜ್ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ವಿಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಜೂನ್ ೨೮ ರಂದು ಈ ಘಟನೆ ನಡೆದಿದೆ. ದಾಳಿಯಲ್ಲಿ ಅಂಜುಮ್ ಹಾಗೂ ಇತರೆ ೫ ಆರೋಪಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ಅರ್ಥವಾಗಿಲ್ಲ. ವಿಕಿ ದೆಹಲಿಯಿಂದ ವಾಪಸಾಗುತ್ತಿದ್ದ ವೇಳೆ ಬಸ ನಿಲ್ದಾಣದ ಬಳಿ ನಾಲ್ಕು ಚಕ್ರದ ವಾಹನದಲ್ಲಿ ಬಂದ ಯುವಕರ ಗುಂಪೊಂದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಜೂನ್ ೩೦ ರಂದು ಪಲವಲನಲ್ಲಿ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ಬಳಿಕ ಆಡಳಿತ ಮಂಡಳಿಗೆ ಮನವಿ ನೀಡಲಾಯಿತು.
ಸಂಪಾದಕೀಯ ನಿಲುವುಹರಿಯಾಣದಲ್ಲಿ ಭಾಜಪ ಸರಕಾರವಿದ್ದಾಗ ಹಿಂದೂಗಳ ಮೇಲೆ ಇಂತಹ ದಾಳಿಗಳಾಗುವುದು ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸುವ ಮೂಲಕ ಶಿಕ್ಷೆಗೆ ಗುರಿಪಡಿಸಲು ಸರಕಾರ ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ ! |
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !