
ಪಲವಲ (ಹರಿಯಾಣ) – ಇಲ್ಲಿ ಅಂಜುಮ್ ಎಂಬ ಮುಸ್ಲಿಂ ಯುವಕ ವಿಕಿ ಭಾರದ್ವಾಜ್ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ವಿಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಜೂನ್ ೨೮ ರಂದು ಈ ಘಟನೆ ನಡೆದಿದೆ. ದಾಳಿಯಲ್ಲಿ ಅಂಜುಮ್ ಹಾಗೂ ಇತರೆ ೫ ಆರೋಪಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ಅರ್ಥವಾಗಿಲ್ಲ. ವಿಕಿ ದೆಹಲಿಯಿಂದ ವಾಪಸಾಗುತ್ತಿದ್ದ ವೇಳೆ ಬಸ ನಿಲ್ದಾಣದ ಬಳಿ ನಾಲ್ಕು ಚಕ್ರದ ವಾಹನದಲ್ಲಿ ಬಂದ ಯುವಕರ ಗುಂಪೊಂದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಜೂನ್ ೩೦ ರಂದು ಪಲವಲನಲ್ಲಿ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ಬಳಿಕ ಆಡಳಿತ ಮಂಡಳಿಗೆ ಮನವಿ ನೀಡಲಾಯಿತು.
ಸಂಪಾದಕೀಯ ನಿಲುವುಹರಿಯಾಣದಲ್ಲಿ ಭಾಜಪ ಸರಕಾರವಿದ್ದಾಗ ಹಿಂದೂಗಳ ಮೇಲೆ ಇಂತಹ ದಾಳಿಗಳಾಗುವುದು ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸುವ ಮೂಲಕ ಶಿಕ್ಷೆಗೆ ಗುರಿಪಡಿಸಲು ಸರಕಾರ ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ ! |
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!