
ಪಲವಲ (ಹರಿಯಾಣ) – ಇಲ್ಲಿ ಅಂಜುಮ್ ಎಂಬ ಮುಸ್ಲಿಂ ಯುವಕ ವಿಕಿ ಭಾರದ್ವಾಜ್ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ವಿಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಜೂನ್ ೨೮ ರಂದು ಈ ಘಟನೆ ನಡೆದಿದೆ. ದಾಳಿಯಲ್ಲಿ ಅಂಜುಮ್ ಹಾಗೂ ಇತರೆ ೫ ಆರೋಪಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ಅರ್ಥವಾಗಿಲ್ಲ. ವಿಕಿ ದೆಹಲಿಯಿಂದ ವಾಪಸಾಗುತ್ತಿದ್ದ ವೇಳೆ ಬಸ ನಿಲ್ದಾಣದ ಬಳಿ ನಾಲ್ಕು ಚಕ್ರದ ವಾಹನದಲ್ಲಿ ಬಂದ ಯುವಕರ ಗುಂಪೊಂದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಜೂನ್ ೩೦ ರಂದು ಪಲವಲನಲ್ಲಿ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ಬಳಿಕ ಆಡಳಿತ ಮಂಡಳಿಗೆ ಮನವಿ ನೀಡಲಾಯಿತು.
ಸಂಪಾದಕೀಯ ನಿಲುವುಹರಿಯಾಣದಲ್ಲಿ ಭಾಜಪ ಸರಕಾರವಿದ್ದಾಗ ಹಿಂದೂಗಳ ಮೇಲೆ ಇಂತಹ ದಾಳಿಗಳಾಗುವುದು ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸುವ ಮೂಲಕ ಶಿಕ್ಷೆಗೆ ಗುರಿಪಡಿಸಲು ಸರಕಾರ ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ ! |
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು
ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ