
ನವದೆಹಲಿ – ಕಾಂಗ್ರೆಸ್ಸಿನ ಸಮಾರ್ಥಕ ಮತ್ತು ಕಥಿತ ಸಾಮಾಜಿಕ ಕಾರ್ಯಕರ್ತೆ ಜೋಸ್ನಾ ಧನಖಡ್ ಇವರು ನೂಪುರ ಶರ್ಮಾ ಇವರ ವಿರುದ್ಧ ಮಾಡಿರುವ ಟ್ವೀಟ್ ನಲ್ಲಿ ಅವರನ್ನು ‘ವೇಶ್ಯೆ’ ಎನ್ನುತ್ತ ‘ಅವರ ಸಾವಿನ ದಾರಿ ಕಾಯುತ್ತಿದ್ದೇನೆ’, ಎಂದು ಬರೆದ್ದಿದ್ದರು. ಅದಕ್ಕೆ ವಿರೋಧ ಆದ ನಂತರ ಕೂಡ ಅವರು ಟ್ವೀಟ್ ತೆಗದಿರಲಿಲ್ಲ. ಆದರೆ ಟ್ವಿಟರ್ ಈಗ ಟ್ವೀಟ್ ತೆಗೆದು ಹಾಕಿದ್ದಾರೆ. ಕಾಂಗ್ರೆಸ್ ನಾಯಕ ಮುಕೇಶ ಶರ್ಮಾ ಅವರು ‘ನೂಪುರ ಶರ್ಮಾ ಇವರು ಕ್ಷಮೆ ಕೇಳಬೇಕು’, ಎಂದು ಟ್ವೀಟ್ ಮಾಡಿದ್ದರು. ಅದರ ಬಗ್ಗೆ ಜೋಸ್ನಾ ಧನಾಖಡ್ ಇವರು ಮೇಲಿನ ಟ್ವೀಟ್ ಮಾಡಿದ್ದರು.
ಸಂಪಾದಕೀಯ ನಿಲುವುಟ್ವಿಟರ್ ನಿಂದ ಟ್ವೀಟ್ ತೆರವುಗೊಳಸಲಾಗಿದ್ದರೂ, ಪೊಲೀಸರು ಸ್ವತಃ ಜೋಸ್ನಾ ಧನಖಡ್ ಇವರನ್ನು ಆಕ್ಷೇಪಾರ್ಹ ಟಿಪ್ಪಣಿ ಮಾಡಿದ್ದಕ್ಕಾಗಿ ಬಂಧಿಸಬೇಕು. ಆಗ ಮಾತ್ರ ಇತರರಿಗೂ ಭಯ ಹುಟ್ಟುವುದು ! |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!