
ಅಯೋಧ್ಯಾ (ಉತ್ತರ ಪ್ರದೇಶ) – ಇಲ್ಲಿಯ ಭುವಾಪುರ ದೇವಗಾವ ಎಂಬಲ್ಲಿ ಹನುಮಾನ ದೇವಸ್ಥಾನದಲ್ಲಿ ಪಂಕಜ ಶುಕ್ಲಾ ಎಂಬ ೩೫ ವಯಸ್ಸಿನ ಯುವಕನ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಸೆಕೆ ಹೆಚ್ಚಾಗಿರುವುದರಿಂದ ಪಂಕಜ ದೇವಸ್ಥಾನದಲ್ಲಿ ಮಲಗಿರುವಾಗ ಕೆಲವು ಅಜ್ಞಾತರು ಅವರ ಹತ್ಯೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
#BreakingNews : यूपी के अयोध्या में हनुमान मंदिर में युवक की गला रेतकर हत्या, जांच में जुटी पुलिस#Ayodhya | #Hanumantemplehttps://t.co/P7fglVlJRy
— TV9 Bharatvarsh (@TV9Bharatvarsh) July 3, 2022
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ