
ಅಯೋಧ್ಯಾ (ಉತ್ತರ ಪ್ರದೇಶ) – ಇಲ್ಲಿಯ ಭುವಾಪುರ ದೇವಗಾವ ಎಂಬಲ್ಲಿ ಹನುಮಾನ ದೇವಸ್ಥಾನದಲ್ಲಿ ಪಂಕಜ ಶುಕ್ಲಾ ಎಂಬ ೩೫ ವಯಸ್ಸಿನ ಯುವಕನ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಸೆಕೆ ಹೆಚ್ಚಾಗಿರುವುದರಿಂದ ಪಂಕಜ ದೇವಸ್ಥಾನದಲ್ಲಿ ಮಲಗಿರುವಾಗ ಕೆಲವು ಅಜ್ಞಾತರು ಅವರ ಹತ್ಯೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
#BreakingNews : यूपी के अयोध्या में हनुमान मंदिर में युवक की गला रेतकर हत्या, जांच में जुटी पुलिस#Ayodhya | #Hanumantemplehttps://t.co/P7fglVlJRy
— TV9 Bharatvarsh (@TV9Bharatvarsh) July 3, 2022
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ