
ಗೋಧ್ರಾ(ಗುಜರಾತ) : ೨೦೦೨ರಲ್ಲಿ ಗೋಧ್ರಾ ರೈಲು ನಿಲ್ದಾಣದಲ್ಲಿ ಸಾಬರಮತಿ ಎಕ್ಸಪ್ರೆಸನಲ್ಲಿ ೫೯ ಕಾರಸೇವಕರನ್ನು (ಅಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ ಚಳವಳಿಗಾರರು) ಸಜೀವ ದಹನ ಮಾಡಿದ ಪ್ರಕರಣದ ಆರೋಪಿ ರಫೀಕ ಭಟುಕನನ್ನು ಇಲ್ಲಿನ ಸೆಷನ್ಸ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಘಟನೆ ನಡೆದ ೧೯ ವರ್ಷಗಳ ನಂತರ ರಫೀಕನನ್ನು ಗೋಧ್ರಾದಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಈತ ದೋಷಿ ಎಂದು ಸಾಬೀತಾದ ೩೫ ನೇ ಆರೋಪಿಯಾಗಿದ್ದಾನೆ. ಇದಕ್ಕೂ ಮುನ್ನ ವಿಶೇಷ ನ್ಯಾಯಾಲಯವು ೨೦೧೧ರ ಮಾರ್ಚನಲ್ಲಿ ೩೧ ಮಂದಿ, ೨೦೧೯ರಲ್ಲಿ ಇಬ್ಬರು ಹಾಗೂ ೨೦೧೯ರಲ್ಲಿ ಒಬ್ಬನನ್ನು ದೋಷಿ ಎಂದು ಘೋಷಿಸಿತ್ತು.
2002 Godhra train fire: Key accused Rafiq Hussain Bhatuk given life imprisonment https://t.co/TLCOfmFW0n
— Republic (@republic) July 3, 2022
ಸಂಪಾದಕೀಯ ನಿಲುವುಇಂತಹವರಿಗೆ ಮರಣದಂಡನೆಯೇ ಸೂಕ್ತ ಎಂದು ಜನರಿಗೆ ಅನಿಸುತ್ತದೆ! |
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?
ಇಸ್ಲಾಂ ಧರ್ಮ ಸ್ವೀಕರಿಸಿದ ತಕ್ಷಣ ‘ಹಿಂದುಳಿದ ವರ್ಗದ ಮುಸ್ಲಿಂ’ ಸ್ಥಾನಮಾನ ಸಿಗುವುದಿಲ್ಲ!
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!