ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂಗಳು ಅಸುರಕ್ಷಿತ !

ಬಿಲಾಸ್ಪುರ (ಛತ್ತೀಸ್ಗಢ) – ಬಿಲಾಸ್ಪುರ ಜಿಲ್ಲೆಯ ಇಬ್ಬರು ಸಹೋದರರಾದ ಜಯಕುಮಾರ ಮಿಶ್ರಾ ಮತ್ತು ಓಂಕುಮಾರ ಮಿಶ್ರಾ ಅವರ ಮೇಲೆ ಜುಲೈ ೩ ರ ಸಂಜೆ ಫೈಜಲ್ ಮತ್ತು ಇತರ ಎಂಟು ಮಂದಿ ಹಲ್ಲೆ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ಸಹೋದರರು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಫೈಜಲ್ ಹಾಗೂ ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಈವರೆಗೆ ಯಾರನ್ನೂ ಬಂಧಿಸಿಲ್ಲ, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.
मिश्रा भाइयों पर फैजल ने 8 साथियों के साथ बोला हमला, चाकू लेकर आए थे: लात-घूसों से पीटा, अश्लील गाली-गलौज#Chhattisgarh #Bilaspurhttps://t.co/eSwdSK0fpD
— ऑपइंडिया (@OpIndia_in) July 4, 2022
ಜಯಕುಮಾರ ಇವರು ನೋಂದಾಯಿಸಿದ ದೂರಿನಲ್ಲಿ, ತಾನು ಮತ್ತು ತನ್ನ ಸಹೋದರ ಸರಕಾರಿ ಇಂಜಿನಿಯರಿಂಗ್ ಮಹಾವಿದ್ಯಾಲಯದ ಬಳಿ ವಾಸವಾಗಿದ್ದು, ಗುರು ಘಾಸಿದಾಸ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದೆವೆ. ಇಬ್ಬರು ಸಹೋದರರು ಮಾರುಕಟ್ಟೆಗೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನಗಳಲ್ಲಿ ಬಂದ ಫೈಜಲ್ ಮತ್ತು ಆತನ ಸಹಚರರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರಿಗೂ ಒದ್ದು ಥಳಿಸಿದ್ದಾರೆ. ಈ ದಾಳಿಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ