
ದೇವರ ಮುಂದೆ ನಮ್ರತೆಯಿಂದ ಮನೋಕಾಮನೆಯನ್ನು ತಳಮಳದಿಂದ ಬೇಡುವುದಕ್ಕೆ ‘ಪ್ರಾರ್ಥನೆ’ ಎಂದು ಹೇಳುತ್ತಾರೆ. ಪ್ರಾರ್ಥನೆಯಲ್ಲಿ ಗೌರವ, ಪ್ರೇಮ, ವಿನಂತಿ, ಶ್ರದ್ಧೆ ಹಾಗೂ ಭಕ್ತಿಭಾವ ಇತ್ಯಾದಿಗಳ ಸಮಾವೇಶವಿದೆ. ಪ್ರಾರ್ಥನೆ ಮಾಡುವಾಗ ಭಕ್ತನ ಅಸಾಮರ್ಥ್ಯ ಹಾಗೂ ಶರಣಾಗತಿಯು ವ್ಯಕ್ತವಾಗುತ್ತಿರುತ್ತದೆ ಹಾಗೂ ಅವನು ಕರ್ತೃತ್ವವನ್ನು ಈಶ್ವರನಿಗೆ ಕೊಡುತ್ತಾ ಇರುತ್ತಾನೆ. ದೇವರನ್ನು ಗುರುತಿಸಲು ಹಾಗೂ ಅವರ ಅಸ್ತಿತ್ವವು ದೇಹ, ಮನಸ್ಸು ಮತ್ತು ಬುದ್ಧಿಗೆ ಅರಿವಾಗಲು ಪ್ರಾರ್ಥನೆಯ ಅವಶ್ಯಕತೆಯಿರುತ್ತದೆ. ಸಾಧನೆಯಲ್ಲಿ ಶೀಘ್ರ ಆಧ್ಯಾತ್ಮಿಕ ಪ್ರಗತಿಯನ್ನು ಮಾಡಲಿಕ್ಕಿದ್ದರೆ ನಿರಂತರ ಪ್ರಾರ್ಥನೆಯನ್ನು ಮಾಡುತ್ತಿರಬೇಕು.
– ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ. (೪.೫.೨೦೧೧)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !