
ದೇವರ ಮುಂದೆ ನಮ್ರತೆಯಿಂದ ಮನೋಕಾಮನೆಯನ್ನು ತಳಮಳದಿಂದ ಬೇಡುವುದಕ್ಕೆ ‘ಪ್ರಾರ್ಥನೆ’ ಎಂದು ಹೇಳುತ್ತಾರೆ. ಪ್ರಾರ್ಥನೆಯಲ್ಲಿ ಗೌರವ, ಪ್ರೇಮ, ವಿನಂತಿ, ಶ್ರದ್ಧೆ ಹಾಗೂ ಭಕ್ತಿಭಾವ ಇತ್ಯಾದಿಗಳ ಸಮಾವೇಶವಿದೆ. ಪ್ರಾರ್ಥನೆ ಮಾಡುವಾಗ ಭಕ್ತನ ಅಸಾಮರ್ಥ್ಯ ಹಾಗೂ ಶರಣಾಗತಿಯು ವ್ಯಕ್ತವಾಗುತ್ತಿರುತ್ತದೆ ಹಾಗೂ ಅವನು ಕರ್ತೃತ್ವವನ್ನು ಈಶ್ವರನಿಗೆ ಕೊಡುತ್ತಾ ಇರುತ್ತಾನೆ. ದೇವರನ್ನು ಗುರುತಿಸಲು ಹಾಗೂ ಅವರ ಅಸ್ತಿತ್ವವು ದೇಹ, ಮನಸ್ಸು ಮತ್ತು ಬುದ್ಧಿಗೆ ಅರಿವಾಗಲು ಪ್ರಾರ್ಥನೆಯ ಅವಶ್ಯಕತೆಯಿರುತ್ತದೆ. ಸಾಧನೆಯಲ್ಲಿ ಶೀಘ್ರ ಆಧ್ಯಾತ್ಮಿಕ ಪ್ರಗತಿಯನ್ನು ಮಾಡಲಿಕ್ಕಿದ್ದರೆ ನಿರಂತರ ಪ್ರಾರ್ಥನೆಯನ್ನು ಮಾಡುತ್ತಿರಬೇಕು.
– ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ. (೪.೫.೨೦೧೧)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !