
ಕೋಲಕತಾ : ಬಂಗಾಳದ ೨೪ ಪರಗಣ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡ ಹಾಗೂ ಆತನ ಇಬ್ಬರು ಸಹಚರರನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ತೃಣಮೂಲ ಕಾಂಗ್ರೆಸ್ ಮುಖಂಡ ಮತ್ತು ಪಂಚಾಯತ್ ಸಮಿತಿ ಸದಸ್ಯ ಸ್ವಪನ್ ಮಾಝಿ ಅವರು ತಮ್ಮ ಇಬ್ಬರು ಸಹಚರರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಅಷ್ಟರಲ್ಲಿ ಅಲ್ಲಿಗೆ ಕೆಲವರು ಬಂದರು. ಅವರು ಸ್ವಪನ್ ಅವರ ವಾಹನ ನಿಲ್ಲಿಸಿ ಮೂವರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾದರು. ಈ ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನತೆ ಮೂಡಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ ೯ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಸಂಪಾದಕೀಯ ನಿಲುವುತೃಣಮೂಲ ಕಾಂಗ್ರೆಸ್ನ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ವ್ಯವಸ್ಥೆಯಿಂದಾಗಿ ಆ ಪಕ್ಷದ ನಾಯಕರೂ ಅಸುರಕ್ಷಿತರಾಗಿದ್ದಾರೆ ! ‘ಎಲ್ಲಿ ಆಡಳಿತ ಪಕ್ಷದ ನಾಯಕರೇ ಅಸುರಕ್ಷಿತವಾಗಿದ್ದರೆ ಅಲ್ಲಿ ಜನಸಾಮಾನ್ಯರು ಹೇಗೆ ಬದುಕುತ್ತಿರಬಹುದು ?’, ಇದರ ಬಗ್ಗೆ ವಿಚಾರ ಮಾಡದೇ ಇರುವುದೇ ಉತ್ತಮ ! |
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ
ಶ್ರೀರಾಮ ಮಂದಿರದ 10 ಕೋಟಿ ಮೌಲ್ಯದ ಜಮೀನು ಪ್ರಕರಣ: ಅತಿಕ್ರಮಣದಾರರ ದಾವೆ ವಜಾ : Achalapur Sri Rama Temple
ಮಧ್ಯಪ್ರದೇಶದ ರಿವಾದಲ್ಲಿ ಗೋ-ಕಳ್ಳಸಾಗಣೆ: ಇಬ್ಬರು ಮುಸಲ್ಮಾನ ಮಹಿಳೆಯರ ಸೆರೆ : Rewa Beef Smuggling Arrests
ನ್ಯಾಯಾಲಯದ ಬೇಸಿಗೆ ರಜೆಗಳ ನಂತರ ವಿಚಾರಣೆಯಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ! : Supreme Court