
ಮೇವಾತ (ಹರಿಯಾಣಾ) – ಇಲ್ಲಿನ ಒಂದು ಕಟ್ಟರತಾವಾದಿ ಮುಸಲ್ಮಾನನು ಭಾಜಪದ ಮಾಜಿ ವಕ್ತಾರರಾದ ನೂಪುರ ಶರ್ಮಾರವರ ನಾಲಿಗೆ ಕತ್ತರಿಸುವವರಿಗೆ ೨ ಕೋಟಿ ರೂಪಾಯಿಗಳ ಬಕ್ಷೀಸು ನೀಡುವುದಾಗಿ ಘೋಷಿಸಿದ್ದಾನೆ. ಓರ್ವ ಪತ್ರಕರ್ತನಿಗೆ ಸಂದರ್ಶನ ನೀಡುವಾಗ ಈ ಕಟ್ಟರತಾವಾದಿ ಮುಸಲ್ಮಾನನು ಈ ಬೆದರಿಕೆಯ ಹೇಳಿಕೆ ನೀಡಿದ್ದು ಅದರ ವಿಡಿಯೋ ಪ್ರಸಾರಿತವಾಗಿದೆ. ಅನಂತರ ಸಂಬಂಧಿತ ಕಟ್ಟರತಾವಾದಿ ಮುಸಲ್ಮಾನನು ಪತ್ರಕರ್ತನಿಗೆ ‘ನೀನು ನೂಪುರ ಶರ್ಮಾರವರ ನಾಲಿಗೆಯನ್ನು ಏಕೆ ಕತ್ತರಿಸುವುದಿಲ್ಲ ? ನನ್ನ ಕರೆಗೆ ನೀನು ಏಕೆ ಪ್ರತಿಕ್ರಿಯೆ ನೀಡುತ್ತಿಲ್ಲ ?’ ಎಂದು ಕಿರುಚಾಡುತ್ತಿರುವುದು ಕಂಡುಬರುತ್ತಿದೆ. ಈ ವಿಡಿಯೋ ಪ್ರಸಾರಿತವಾದ ನಂತರ ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ. ಈ ಕಟ್ಟರತಾವಾದಿಯ ಹೆಸರು ಇನ್ನೂ ಬೆಳಕಿಗೆ ಬಂದಿಲ್ಲ.
#itshappening #Trending #BreakingNews Tension in #Mewat as a video of man announcing reward on slashing @NupurSharmaBJP ‘s tongue goes viral. @nuhpolice gets in action to identify accused. #NupurSharma #NupurSharmaControversy @VHPDigital @bajrangdalmewat pic.twitter.com/6C064Z79qO
— Sumedha Sharma (@sumedhasharma86) July 6, 2022
ಸಂಪಾದಕೀಯ ನಿಲುವುಇದು ಭಾರತದಲ್ಲಿನ ಕಟ್ಟರತಾವಾದಿ ಮುಸಲ್ಮಾನರಿಗೆ ಕಾನೂನಿನ ಭಯವಿಲ್ಲದಿರುವುದರ ಉದಾಹರಣೆಯಾಗಿದೆ. ದೇಶದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ಇಂತಹವರಿಗೆ ಕಠೋರ ಶಿಕ್ಷೆಯಾಗುವುದು ಆವಶ್ಯಕವಾಗಿದೆ ! |
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ