
ಮೇವಾತ (ಹರಿಯಾಣಾ) – ಇಲ್ಲಿನ ಒಂದು ಕಟ್ಟರತಾವಾದಿ ಮುಸಲ್ಮಾನನು ಭಾಜಪದ ಮಾಜಿ ವಕ್ತಾರರಾದ ನೂಪುರ ಶರ್ಮಾರವರ ನಾಲಿಗೆ ಕತ್ತರಿಸುವವರಿಗೆ ೨ ಕೋಟಿ ರೂಪಾಯಿಗಳ ಬಕ್ಷೀಸು ನೀಡುವುದಾಗಿ ಘೋಷಿಸಿದ್ದಾನೆ. ಓರ್ವ ಪತ್ರಕರ್ತನಿಗೆ ಸಂದರ್ಶನ ನೀಡುವಾಗ ಈ ಕಟ್ಟರತಾವಾದಿ ಮುಸಲ್ಮಾನನು ಈ ಬೆದರಿಕೆಯ ಹೇಳಿಕೆ ನೀಡಿದ್ದು ಅದರ ವಿಡಿಯೋ ಪ್ರಸಾರಿತವಾಗಿದೆ. ಅನಂತರ ಸಂಬಂಧಿತ ಕಟ್ಟರತಾವಾದಿ ಮುಸಲ್ಮಾನನು ಪತ್ರಕರ್ತನಿಗೆ ‘ನೀನು ನೂಪುರ ಶರ್ಮಾರವರ ನಾಲಿಗೆಯನ್ನು ಏಕೆ ಕತ್ತರಿಸುವುದಿಲ್ಲ ? ನನ್ನ ಕರೆಗೆ ನೀನು ಏಕೆ ಪ್ರತಿಕ್ರಿಯೆ ನೀಡುತ್ತಿಲ್ಲ ?’ ಎಂದು ಕಿರುಚಾಡುತ್ತಿರುವುದು ಕಂಡುಬರುತ್ತಿದೆ. ಈ ವಿಡಿಯೋ ಪ್ರಸಾರಿತವಾದ ನಂತರ ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ. ಈ ಕಟ್ಟರತಾವಾದಿಯ ಹೆಸರು ಇನ್ನೂ ಬೆಳಕಿಗೆ ಬಂದಿಲ್ಲ.
#itshappening #Trending #BreakingNews Tension in #Mewat as a video of man announcing reward on slashing @NupurSharmaBJP ‘s tongue goes viral. @nuhpolice gets in action to identify accused. #NupurSharma #NupurSharmaControversy @VHPDigital @bajrangdalmewat pic.twitter.com/6C064Z79qO
— Sumedha Sharma (@sumedhasharma86) July 6, 2022
ಸಂಪಾದಕೀಯ ನಿಲುವುಇದು ಭಾರತದಲ್ಲಿನ ಕಟ್ಟರತಾವಾದಿ ಮುಸಲ್ಮಾನರಿಗೆ ಕಾನೂನಿನ ಭಯವಿಲ್ಲದಿರುವುದರ ಉದಾಹರಣೆಯಾಗಿದೆ. ದೇಶದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ಇಂತಹವರಿಗೆ ಕಠೋರ ಶಿಕ್ಷೆಯಾಗುವುದು ಆವಶ್ಯಕವಾಗಿದೆ ! |
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ