
ನಾಮವಿಲ್ಲದೇ ಈಶ್ವರನ ಅನುಭೂತಿ ಬರುವುದಿಲ್ಲ. ಈಶ್ವರಪ್ರಾಪ್ತಿ ಮಾಡಿಸುವ ವಿವಿಧ ಸಾಧನಾಮಾರ್ಗಗಳಿವೆ. ಇಂದಿನ ದೈನಂದಿನ ಬಿಡುವಿಲ್ಲದ ಜಗತ್ತಿನಲ್ಲಿರುವ ಸರ್ವಸಾಮಾನ್ಯ ಸಂಸಾರಿಯು ಆಚರಣೆಗೆ ತರಲು ಸುಲಭವಾಗಿರುವ, ಶುಚೀರ್ಭೂತ, ಸ್ಥಳ ಕಾಲ ಮುಂತಾದ ಬಂಧನರಹಿತವಾದಂತಹ ಮತ್ತು ಭಗವಂತನೊಂದಿಗೆ ಸತತ ಅನುಸಂಧಾನವನ್ನಿಟ್ಟುಕೊಡುವ, ಅಂದರೆ ಸಾಧನೆ ಅಖಂಡವಾಗಿ ನಡೆಸುವಂತಹ ಏಕೈಕ ಸಾಧನಾಮಾರ್ಗ ಎಂದರೆ ನಾಮಯೋಗ. ಹುಲ್ಲು ಮತ್ತು ಅಗ್ನಿ ಒಟ್ಟಿಗೆ ಬಂದರೆ, ಹುಲ್ಲು ಸುಡುತ್ತದೆ ಮತ್ತು ಸುಟ್ಟು ಅಗ್ನಿರೂಪವಾಗುತ್ತದೆ, ಭಗವಂತನ ನಾಮವನ್ನು ಉಚ್ಚರಿಸಿದರೆ ನಾಮವು ಎಲ್ಲ ಪಾಪಗಳನ್ನು ಸುಟ್ಟು ಹಾಕುತ್ತದೆ ಮತ್ತು ಭಕ್ತನು ಭಗವಂತನೊಂದಿಗೆ ಏಕರೂಪನಾಗುತ್ತಾರೆ, ಇಷ್ಟು ಅಸಾಧಾರಣ ಮಹತ್ವವಿರುವ ಭಗವಂತನ ನಾಮದಲ್ಲಿ ಮಗ್ನವಾಗುವುದೇ ಹಿತಕಾರಿ !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !
ನಿಧನ ವಾರ್ತೆ