ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವೀ ವಿಚಾರ

ಪರಾತ್ಪರ ಗುರು ಡಾ. ಆಠವಲೆ

ಅನೇಕ ಅಪರಾಧಗಳನ್ನು ಮಾಡಿ ಆತ್ಮಹತ್ಯೆ ಮಾಡುವವನಿಗೆ ಸರಕಾರ ಹೇಗೆ ಶಿಕ್ಷಿಸಲು ಸಾಧ್ಯ ? ಆದರೆ ಈಶ್ವರನು ಮಾಡುತ್ತಾನೆ. ಇದರಿಂದ ಈಶ್ವರನ ರಾಜ್ಯ ಎಷ್ಟು ಕಲ್ಪನಾತೀತವಾಗಿದೆ, ಎಂಬುದು ಗಮನಕ್ಕೆ ಬರುತ್ತದೆ. ಆದುದರಿಂದ ಈಶ್ವರೀ ರಾಜ್ಯದ ಸ್ಥಾಪನೆಗಾಗಿ ಪ್ರಯತ್ನಶೀಲರಾಗಿರಿ !

– (ಪರಾತ್ಪರ ಗುರು) ಡಾ. ಆಠವಲೆ