
ಫೋಂಡಾ (ಗೋವಾ) – ಉತ್ತರ ಭಾರತದಲ್ಲಿ, ಪ್ರತಿಕೂಲ ಪರಿಸ್ಥಿತಿಯಲ್ಲೂ ಧರ್ಮಪ್ರಚಾರದ ಕಾರ್ಯವನ್ನು ಅತ್ಯಂತ ತಳಮಳದಿಂದ ಮಾಡುವ ಹಿಂದೂ ಜನಜಾಗೃತಿ ಸಮಿತಿಯ ಧರ್ಮಪ್ರಚಾರಕರಾದ ಪೂ. ನೀಲೇಶ ಸಿಂಗಬಾಳ ಅವರು ಸದ್ಗುರು ಪದದಲ್ಲಿ ವಿರಾಜಮಾನರಾಗಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆಯವರು ಘೋಷಿಸಿದರು. ಈ ವೇಳೆ ಪರಾತ್ಪರ ಗುರು ಡಾ. ಆಠವಲೆಯವರ ಓರ್ವ ಆಧ್ಯಾತ್ಮಿಕ ಉತ್ತರಾಧಿಕಾರಿ ಮತ್ತು ಸದ್ಗುರು ನೀಲೇಶ ಸಿಂಗಬಾಳ ಅವರ ಪತ್ನಿ ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳರು ಅವರನ್ನು ಸನ್ಮಾನಿಸಿದರು.
ನಾಗರಪಂಚಮಿ : ಇತರ ಜೀವಿಗಳಿಂದ ಹೊಲಗದ್ದೆಗಳನ್ನು ರಕ್ಷಿಸುವ ಹಾವುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಹಬ್ಬ !
ಸಚ್ಚಿದಾನಂದ ಪರಬ್ರಹ್ಮ (ಡಾ.) ಜಯಂತ ಆಠವಲೆ ಇವರ ಚರಣಗಳಲ್ಲಿ ಕೋಟಿಕೋಟಿ ಕೃತಜ್ಞತೆಗಳು !
ಕೃತಜ್ಞತಾಭಾವವು ಹೇಗೆ ಉತ್ಪನ್ನವಾಗುತ್ತದೆ ?
ಭಕ್ತರ ಭೇಟಿಗೆ ಕಾತುರ ದೇವರು , ದೇವರ ಕಂಡು ತೃಪ್ತರಾದ ಭಕ್ತರು…
ಶ್ರೀಲಂಕಾದ ರಾಮಸೇತುವಿನ ಬಳಿ ದೈವೀ ಪ್ರವಾಸದಲ್ಲಿದ್ದಾಗ ಶ್ರೀರಾಮನಲ್ಲಿ ಕೃತಜ್ಞತಾಪೂರ್ವಕವಾಗಿ ಪ್ರಾರ್ಥಿಸುವಾಗ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರ ಭಾವಪೂರ್ಣ ಉದ್ಗಾರಗಳು !
ಸಾಧಕರೇ, ನೀವು ಗೆದ್ದಿರಿ, ನಾನು ಸೋತೆನು !