
ಹೊಸ ದೆಹಲಿ – ಇಲ್ಲಿಯ ಫತೆಪುರಿ ಮಸೀದಿಯ ಶಾಹಿ ಇಮಾಮ ಮುಫ್ತಿ ಮುಕರ್ರಾಮ ಅವರಿಗೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ೪ ಬೆದರಿಕೆಗಳು ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇತ್ತೀಚೆಗೆ ಹಿಂದೂಗಳಿಗೆ ಮತಾಂಧ ಮುಸ್ಲಿಮರಿಂದ ಕೊಲೆ ಬೆದರಿಕೆಗಳು ಬರುತ್ತಿವೆ. ಇಂತಹ ಸಮಯದಲ್ಲಿ ‘ಸಮತೋಲನ’ ಸಾಧಿಸಲು ಅವರ ಧರ್ಮಬಂಧುಗಳೇ ಇಮಾಮರನ್ನು ಬೆದರಿಸುವ ಮೂಲಕ ‘ನಮಗೂ ಬೆದರಿಕೆಗಳು ಬರುತ್ತಿವೆ’ ಎಂದು ತೋರಿಸಲು ಯತ್ನಿಸಿದ್ದರೆ ಅಚ್ಚರಿ ಪಡಬೇಕಿಲ್ಲ. |
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಬಾಂಗ್ಲಾದೇಶದಲ್ಲಿ ಮತಾಂಧ ಮುಸಲ್ಮಾನರಿಂದ ಒಂದೇ ಹಿಂದೂ ಕುಟುಂಬದ ನಾಲ್ವರ ಹತ್ಯೆ
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್