ಹರಿದ್ವಾರದ ಶ್ರೀ ಪಂಚಾಯತೀ ನಿರಂಜನೀ ಆಖಾಡಾದ ಮಹಾಮಂಡಲೇಶ್ವರ ಸ್ವಾಮಿ ವೈರಾಗಾನಂದ ಗಿರಿ ಮಹಾರಾಜರ ಘೋಷಣೆ

ಗ್ರೆಟರ ನೋಯ್ಡಾ (ಉತ್ತರಪ್ರದೇಶ ) – ‘ಕಾಳಿ’ಯಂತಹ ಚಿತ್ರಗಳ ಮೂಲಕ ಹಿಂದೂ ಧರ್ಮಕ್ಕೆ ಅಪಕೀರ್ತಿ ತರುವ ಅಂತಾರಾಷ್ಟ್ರೀಯ ಷಡ್ಯಂತ್ರ ನಡೆದಿದೆ. ಕಾಳಿಮಾತೆಯ ಅವಮಾನ ಮಾಡಿದ್ದಾರೆ. ನಿರಂಜನೀ ಆಖಾಡಾದ ಸಂತನಾಗಿರುವ ನಾನು ಘೋಷಿಸುವುದೇನೆಂದರೆ, ಇಂತಹ ಚಲನಚಿತ್ರ ತೆಗೆದಿರುವವರ ಶಿರಚ್ಛೇದ ಮಾಡುವವನಿಗೆ ನಾನು ೨೦ ಲಕ್ಷ ರೂಪಾಯಿ ನೀಡುವೇನು’ ಎಂಬ ಘೋಷಣೆ ಹರಿದ್ವಾರದ ಶ್ರೀ ಪಂಚಾಯತಿ ನಿರಂಜನೀ ಆಖಾಡಾದ ಮಹಾಮಂಡಲೇಶ್ವರ ಸ್ವಾಮಿ ವೈರಾಗಾನಂದ ಗಿರಿ ಮಹಾರಾಜ (ಧರ್ಮಗುರು ಮಿರ್ಚಿ ಬಾಬಾ) ಬಾಬಾ ಇವರು ಇಲ್ಲಿ ನೀಡಿದ್ದಾರೆ. ಅವರು ಸದ್ಯ ನೋಯ್ಡಾದ ಪ್ರವಾಸದಲ್ಲಿ ಇದ್ದಾರೆ. ‘ಆಶ್ರಮ’ ಎಂಬ ವೆಬ್ ಸೀರೀಸ್ ನಿರ್ಮಾಪಕರು ಹಿಂದೂ ಧರ್ಮದ ಮೇಲೆ ಆಘಾತ ಮಾಡುತ್ತಿದ್ದಾರೆ ಎಂದು ಸಹ ಅವರು ಹೇಳಿದರು.
‘काली’ की डायरेक्टर लीना का सिर काटने वाले को 20 लाख इनाम, मिर्ची बाबा का ऐलान https://t.co/88bcx1ZdHI
— Hindustan (@Live_Hindustan) July 8, 2022
ಮಹಾಮಂಡಲೇಶ್ವರ ಸ್ವಾಮಿ ವೈರಾಗಾನಂದ ಗಿರಿ ಮಹಾರಾಜ ಮಾತು ಮುಂದುವರಿಸಿ, ಎಲ್ಲೆಡೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲಲ್ಲಿ ಮನವಿ ನೀಡಲಾಗುತ್ತಿದೆ. ಆದರೆ ಕಾನೂನಿನ ಪ್ರಕಾರ ಪೂರ್ಣ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಸರಕಾರ ಇಂತಹ ಜನರನ್ನು ಬಂಧಿಸಿ ಕಠೋರ ಶಿಕ್ಷೆ ನೀಡಬೇಕು.
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ