ತೃಣಮೂಲ ಕಾಂಗ್ರೆಸ್ನ ನಾಯಕ ವಾಸಿಂ ರಜಾ ಘೋಷಣೆ

ಕೋಲಕಾತಾ (ಬಂಗಾಳ) – ತೃಣಮೂಲ ಕಾಂಗ್ರೆಸ್ ನಾಯಕ ವಾಸಿಂ ರಜಾ ಅವರು ನೂಪುರ ಶರ್ಮಾ ಅವರ ಶಿರಚ್ಛೇದ ಮಾಡಿ ತಲೆ ತರುವವರಿಗೆ ೫ ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಟ್ವಿಟರ್ ಬಳಕೆದಾರರಾದ ಅಂಶುಲ್ ಸಕ್ಸೇನಾ ಅವರು ವಾಸಿಂ ರಜಾ ಅವರ ಟ್ವೀಟ್ನ ಮಾಹಿತಿ ನೀಡಿದ್ದಾರೆ.
TMC leader Wasim Raza offers Rs 5 lakh bounty for Nupur Sharma’s head, later edits the Facebook posthttps://t.co/HaAKb2QRCM
— OpIndia.com (@OpIndia_com) July 9, 2022
ಸಂಪಾದಕೀಯ ನಿಲುವುಬಂಗಾಳದ ಮುಸ್ಲಿಂಪ್ರೇಮಿ ತೃಣಮೂಲ ಕಾಂಗ್ರೆಸ್ ಸರಕಾರವು ತಮ್ಮದೇ ಪಕ್ಷದ ವಾಸಿಂ ರಜಾ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿಲ್ಲದಿರುವುದರಿಂದ, ಈಗ ಹಿಂದೂಗಳು ಇತರ ರಾಜ್ಯಗಳಲ್ಲಿ ಅವರ ವಿರುದ್ಧ ಅಪರಾಧಗಳನ್ನು ದಾಖಲಿಸುವ ಮೂಲಕ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಪ್ರಯತ್ನಿಸಬೇಕು ! |
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ