
ಲೋಹರದಗಾ (ಜಾರ್ಖಂಡ) – ಇಲ್ಲಿಯ ರಾಮಪುರ ಗ್ರಾಮದಲ್ಲಿನ ಶಿವ ದೇವಸ್ಥಾನದಲ್ಲಿ ದುಶ್ಕರ್ಮಿಗಳಿಂದ ಗೋಮಾಂಸ ಎಸೆಸಿರುವ ಘಟನೆ ನಡೆದಿದೆ. ಇದರಿಂದ ಇಲ್ಲಿಯ ಹಿಂದೂ ಮತ್ತು ಮುಸಲ್ಮಾನರು ಒಬ್ಬರಿಗೊಬ್ಬರು ಎದುರಾಗಿರುವುದರಿಂದ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ಪಕ್ಷವನ್ನು ಶಾಂತಗೊಳಿಸಿದರು. ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಾಗೂ ದೇವಸ್ಥಾನದ ಶುದ್ದಿ ಮಾಡಲಾಗಿದೆ. ಇಲ್ಲಿಯ ಪಂಚಾಯತ ಸದಸ್ಯ ಶಂಭು ಸಿಂಹ ಇವರು, ಗ್ರಾಮದಲ್ಲಿ ಸತತವಾಗಿ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.
ಇನ್ನೊಂದು ಎಡೆಗೆ ಮುಸಲ್ಮಾನರು ಈ ಘಟನೆ ನಿಷೇಧಿಸುತ್ತಾ ಸಂಬಂಧಿತ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
Jharkhand: Communal Tensions prevail after miscreants throw meat pieces in Shiv Temple in Lohardaga https://t.co/VNdf3k097e
— OpIndia.com (@OpIndia_com) July 9, 2022
| ಸಂಪಾದಕೀಯ ನಿಲುವು
ಈ ರೀತಿಯ ಉದ್ಧಟತನ ಮಾಡಿ ಸಮಾಜದ ಶಾಂತತೆ ಕದಡುವ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವವರಿಗೆ ಗಲ್ಲು ಶಿಕ್ಷೆ ನೀಡುವ ಅವಶ್ಯಕತೆ ಇದೆ ! |
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !