
ಲೋಹರದಗಾ (ಜಾರ್ಖಂಡ) – ಇಲ್ಲಿಯ ರಾಮಪುರ ಗ್ರಾಮದಲ್ಲಿನ ಶಿವ ದೇವಸ್ಥಾನದಲ್ಲಿ ದುಶ್ಕರ್ಮಿಗಳಿಂದ ಗೋಮಾಂಸ ಎಸೆಸಿರುವ ಘಟನೆ ನಡೆದಿದೆ. ಇದರಿಂದ ಇಲ್ಲಿಯ ಹಿಂದೂ ಮತ್ತು ಮುಸಲ್ಮಾನರು ಒಬ್ಬರಿಗೊಬ್ಬರು ಎದುರಾಗಿರುವುದರಿಂದ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ಪಕ್ಷವನ್ನು ಶಾಂತಗೊಳಿಸಿದರು. ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಾಗೂ ದೇವಸ್ಥಾನದ ಶುದ್ದಿ ಮಾಡಲಾಗಿದೆ. ಇಲ್ಲಿಯ ಪಂಚಾಯತ ಸದಸ್ಯ ಶಂಭು ಸಿಂಹ ಇವರು, ಗ್ರಾಮದಲ್ಲಿ ಸತತವಾಗಿ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.
ಇನ್ನೊಂದು ಎಡೆಗೆ ಮುಸಲ್ಮಾನರು ಈ ಘಟನೆ ನಿಷೇಧಿಸುತ್ತಾ ಸಂಬಂಧಿತ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
Jharkhand: Communal Tensions prevail after miscreants throw meat pieces in Shiv Temple in Lohardaga https://t.co/VNdf3k097e
— OpIndia.com (@OpIndia_com) July 9, 2022
| ಸಂಪಾದಕೀಯ ನಿಲುವು
ಈ ರೀತಿಯ ಉದ್ಧಟತನ ಮಾಡಿ ಸಮಾಜದ ಶಾಂತತೆ ಕದಡುವ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವವರಿಗೆ ಗಲ್ಲು ಶಿಕ್ಷೆ ನೀಡುವ ಅವಶ್ಯಕತೆ ಇದೆ ! |
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ಠಾಕೂರಬುವಾ ಸಮಾಧಿಯಲ್ಲಿ ಭಕ್ತಿಭಾವದ ಮಾವುಲಿ ರಿಂಗಣ : Mauli Palkhi Ringan
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews