
ಲೋಹರದಗಾ (ಜಾರ್ಖಂಡ) – ಇಲ್ಲಿಯ ರಾಮಪುರ ಗ್ರಾಮದಲ್ಲಿನ ಶಿವ ದೇವಸ್ಥಾನದಲ್ಲಿ ದುಶ್ಕರ್ಮಿಗಳಿಂದ ಗೋಮಾಂಸ ಎಸೆಸಿರುವ ಘಟನೆ ನಡೆದಿದೆ. ಇದರಿಂದ ಇಲ್ಲಿಯ ಹಿಂದೂ ಮತ್ತು ಮುಸಲ್ಮಾನರು ಒಬ್ಬರಿಗೊಬ್ಬರು ಎದುರಾಗಿರುವುದರಿಂದ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ಪಕ್ಷವನ್ನು ಶಾಂತಗೊಳಿಸಿದರು. ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಾಗೂ ದೇವಸ್ಥಾನದ ಶುದ್ದಿ ಮಾಡಲಾಗಿದೆ. ಇಲ್ಲಿಯ ಪಂಚಾಯತ ಸದಸ್ಯ ಶಂಭು ಸಿಂಹ ಇವರು, ಗ್ರಾಮದಲ್ಲಿ ಸತತವಾಗಿ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.
ಇನ್ನೊಂದು ಎಡೆಗೆ ಮುಸಲ್ಮಾನರು ಈ ಘಟನೆ ನಿಷೇಧಿಸುತ್ತಾ ಸಂಬಂಧಿತ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
Jharkhand: Communal Tensions prevail after miscreants throw meat pieces in Shiv Temple in Lohardaga https://t.co/VNdf3k097e
— OpIndia.com (@OpIndia_com) July 9, 2022
| ಸಂಪಾದಕೀಯ ನಿಲುವು
ಈ ರೀತಿಯ ಉದ್ಧಟತನ ಮಾಡಿ ಸಮಾಜದ ಶಾಂತತೆ ಕದಡುವ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವವರಿಗೆ ಗಲ್ಲು ಶಿಕ್ಷೆ ನೀಡುವ ಅವಶ್ಯಕತೆ ಇದೆ ! |
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು
ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ