
ಕರ್ಣಾವತಿ (ಗುಜರಾತ) – ಗಣೇಶೋತ್ಸವಕ್ಕಾಗಿ ಎತ್ತರದ ಗಣೇಶ ಮೂರ್ತಿಗಳ ಮೇಲಿನ ನಿರ್ಬಂಧವನ್ನು ಗುಜರಾತ ಸರಕಾರ ತೆಗೆದುಹಾಕಿದೆ. ೨೦೨೧ ರಲ್ಲಿ ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಗಣೇಶ ಮೂರ್ತಿಗಳ ಎತ್ತರ ೪ ಅಡಿ ಮತ್ತು ಮನೆಯಲ್ಲಿಯ ಗಣೇಶ ಮೂರ್ತಿಗಳು ೨ ಅಡಿ ಮೀರಿರಬಾರದು ಎಂಬ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಮಾರ್ಚ ೩೧, ೨೦೨೨ರ ನಂತರ ಕೊರೋನಾದ ಯಾವುದೇ ನಿರ್ಬಂಧ ಅನ್ವಯಿಸುವದಿಲ್ಲ. ಇದರಿಂದಾಗಿ ಮುಂಬರುವ ಗಣೇಶೋತ್ಸವಕ್ಕೆ ಮೂರ್ತಿಗಳ ಎತ್ತರದ ಮೇಲಿನ ನಿರ್ಬಂಧಗಳನ್ನು ತೆರವು ಮಾಡಲು ಮುಖ್ಯಮಂತ್ರಿ ಭೂಪೇಂದ್ರ ಪಟೇಲ ನಿರ್ಧರಿಸಿದ್ದಾರೆ ಎಂದು ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ