ದೆಹಲಿಯ ರೋಹಿಣಿ ಜೈಲಿನ ಸಿಬ್ಬಂದಿಗಳಿಗೆ ತಿಂಗಳಿಗೆ ೧.೫ ಕೋಟಿ ರೂಪಾಯಿ ಲಂಚ ಸಿಗುತ್ತಿತ್ತು !

ಹೊಸ ದೆಹಲಿ – ವಂಚಕ ಸುಕೇಶ ಚಂದ್ರಶೇಖರನಿಂದ ತಿಂಗಳಿಗೆ ೧.೫ ಕೋಟಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಇಲ್ಲಿನ ರೋಹಿಣಿ ಜೈಲಿನ ೮೨ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ. ಈ ಹಿಂದೆ ಇಲ್ಲಿಯ ೮ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಲಂಚಕ್ಕೆ ಪ್ರತಿಯಾಗಿ ಸುಕೇಶಗೆ ಜೈಲಿನಲ್ಲಿ ಸಂಚಾರವಾಣಿ ಉಪಯೋಗಿವುದು ಹಾಗೂ ಇತರ ಸೌಲಭ್ಯಗಳನ್ನು ಒದಗಿಸಲಾಗಿತ್ತಿತ್ತು. ೨೦೦ ಕೋಟಿ ವಂಚನೆ ಪ್ರಕರಣದಲ್ಲಿ ಸುಕೇಶನನ್ನು ಬಂಧಿಸಲಾಗಿತ್ತು. ಈ ಹಿಂದೆ ತಿಹಾರ ಜೈಲಿನಲ್ಲಿದ್ದಾಗ ಆತ ಜೈಲಿನ ಆಡಳಿತದ ಭದ್ರತೆ ಉಲ್ಲಂಘಿಸಿ ಕೆಲಸ ಮಾಡುತ್ತಿದ್ದನು.
ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಮತ್ತೊಂದು ಶಾಕಿಂಗ್ ಮಾಹಿತಿ #indiaNews #DelhiPolice #corruption #police
https://t.co/MFw34tEfsV— Asianet Suvarna News (@AsianetNewsSN) July 10, 2022
ಸಂಪಾದಕೀಯ ನಿಲುವುಇದು ರಾಜಧಾನಿ ದೆಹಲಿಯ ಜೈಲು ಒಂದರಲ್ಲಿನ ಪರಿಸ್ಥಿತಿಯಾದರೆ ದೇಶದ ಇತರ ಜೈಲುಗಳಲ್ಲಿ ಏನು ನಡೆಯುತ್ತಿದೆ ಎಂಬುದು ಗಮನಕ್ಕೆ ಬರುತ್ತದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !