
ಪೀಲೀಭೀತ (ಉತ್ತರಪ್ರದೇಶ) – ದೇವಸ್ಥಾನದಲ್ಲಿ ಮಾಂಸ ತಿಂದು ಮದ್ಯ ಸೇವಿಸಿದ್ದಕ್ಕಾಗಿ ಅರ್ಚಕನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹಂತಕರು ಬಾಬಾ ಋಷಿ ಗಿರಿ ಅಲಿಯಾಸ ಮದನಲಾಲ ಪೂಜಾರಿ ಅವರಿಗೆ ಮಾಂಸ ತಿನ್ನಬೇಡಿ, ಮದ್ಯ ಸೇವಿಸಬೇಡಿ ಎಂದು ಹೇಳಿದ್ದರು. ಅವನು ಅವರ ಹೇಳಿಕೆಯನ್ನು ನಿರಾಕರಿಸಿದ್ದರಿಂದ ದೊಣ್ಣೆಯಿಂದ ಹೊಡೆದು ಅವನ ಹತ್ಯೆ ಮಡಲಾಯಿತು. ಆನಂತರ ಅವನ ಶವವನ್ನು ಊರಿನ ಹೊರಗಿನ ನದಿಯ ದಡದಲ್ಲಿ ಎಸೆಯಲಾಯಿತು. ಇಲ್ಲಿಯ ಜಿಠಾನಿಯಾ ಗ್ರಾಮದ ಮಹಾದೇವ ಮಂದಿರದಲ್ಲಿ ಅವನು ಕಳೆದ ೩ ವರ್ಷಗಳಿಂದ ಅರ್ಚಕನಾಗಿ ಕೆಲಸ ಮಾಡುತ್ತಿದ್ದನು.
ಸಂಪಾದಕೀಯ ನಿಲುವುಹಿಂದೂಗಳಿಗೆ ಧರ್ಮಶಿಕ್ಷಣವಿಲ್ಲದ್ದರಿಂದ ದೇವಸ್ಥಾನಗಳಲ್ಲಿ ಯಾರಿಗೆ ಅರ್ಚಕರಾಗಿಡಬೇಕು, ಇದು ಗೊತ್ತಿಲ್ಲದಿದ್ದರಿಂದ ಮತ್ತು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂಬುದು ಗೊತ್ತಿದ್ದರೂ ಇಂತಹ ಘಟನೆಗಳು ನಡೆಯುತ್ತವೆ ! |
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ