ಉತ್ತರಪ್ರದೇಶ ಸರಕಾರದ ಆದೇಶ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶ ಸರಕಾರವು ಕಾವಡ ಯಾತ್ರೆಯ ಮಾರ್ಗದಲ್ಲಿನ ಮಾಂಸ ಮಾರಾಟದ ಮೇಲೆ ನಿರ್ಬಂದ ಹೇರಿದೆ. ಬರುವ ಜುಲೈ ೧೪ ರಿಂದ ಯಾತ್ರೆ ಆರಂಭವಾಗಲಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಈ ಕಾವಡ ಯಾತ್ರೆಯ ಮಾರ್ಗವನ್ನು ಸ್ವಚ್ಛಗೊಳಿಸಲು ಮತ್ತು ಅಲ್ಲಿ ಇತರ ಸೌಲಭ್ಯಗಳನ್ನು ಒದಗಿಸುವಂತೆ ಆಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಲ್ಲಿ ಬೆಳಕು, ಪ್ರಥಮೋಪಚಾರ ಇತ್ಯಾದಿಗಳು ಒಳಗೊಂಡಿದೆ.
#UttarPradesh govt is taking measures to prohibit sale of meat in the open along the routes fixed for #KanwarYatrahttps://t.co/rZrJgJNJnf
— Zee News English (@ZeeNewsEnglish) July 10, 2022
ಈ ಕುರಿತು ಸ್ಥಳಿಯ ಆಡಳಿತಾಧಿಕಾರಿಗಳು, ಮಾಂಸ ಮಾರಾಟಗಾರರನ್ನು ಸಂಪರ್ಕಿಸಿ ‘ಯಾತ್ರೆಯ ವೇಳೆ ಮಾಂಸ ಮಾರಾಟ ಮಾಡಕೂಡದೆಂದು’, ಹೇಳಲಾಗುತ್ತಿದೆ. ವ್ಯಾಪಾರಿಗಳಿಂದ ಕೂಡ ನಮಗೆ ಮಾಂಸ ಮಾರಾಟ ಮಾಡುವದಿಲ್ಲವೆಂಬ ಆಶ್ವಾಸನೆ ನೀಡಿದ್ದಾರೆ.
|
ಕವಾಡ ಯಾತ್ರೆ ಎಂದರೇನು ? * ಉತ್ತರಪ್ರದೇಶದ ಭಕ್ತರು ಕವಾಡ ಯಾತ್ರೆಗೆ ಉತ್ತರಾಖಂಡದ ಹರಿದ್ವಾರಕ್ಕೆ ತೆರಳಿ ಅಲ್ಲಿಂದ ಕವಾಡದ ಮೂಲಕ ಗಂಗಾ ಜಲವನ್ನು ತಮ್ಮ ಊರಿಗೆ ತಂದು ಶಿವನ ದೆವಸ್ಥಾನ ಹಾಗೂ ಮನೆಯಲ್ಲಿ ಅಭಿಷೇಕ ಮಾಡುತ್ತಾರೆ. |
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ