
ರಾಯಪುರ (ಛತ್ತಿಸಗಡ) – ಇಲ್ಲಿ ಶಹರೇ ಆಲಮ ಎಂಬ ಹೆಸರಿನ ಯುವಕನನ್ನು ಹಸುವಿನ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಬಂಧಿಸಲಾಗಿದೆ. ಒಂದು ಕೋಣೆಯಲ್ಲಿ ಹಸುವಿನ ಕಾಲುಗಳನ್ನು ಕಟ್ಟಿ ಅದರ ಮೇಲೆ ಬಲಾತ್ಕಾರ ಮಾಡುತ್ತಿರುವಾಗ ಅವನನ್ನು ಹಿಡಿಯಲಾಗಿದೆ. ಇವನು ಮೂಲತಃ ಪ್ರಯಾಗರಾಜದವನಾಗಿದ್ದಾನೆ.
गाय के पैर बाँध कर ड्राइवर शहरे आलम ने किया रेप, पकड़ाने पर बोला – बहक गया था: अंडरवियर में माफ़ी माँगते वीडियो वायरल#Chhattisgarh #Cow #Rapehttps://t.co/2D3Yj7CmMH
— ऑपइंडिया (@OpIndia_in) July 11, 2022
ಸಂಪಾದಕೀಯ ನಿಲುವುಇಂತಹ ವಾಸನಾಂಧರಿಗೆ ಶರಿಯತ್ ಕಾನೂನಿನ ಅನುಸಾರ ಹೊಂಡದಲ್ಲಿ ಸೊಂಟದ ವರೆಗೆ ಹೂತು ಅವರ ಮೇಲೆ ಕಲ್ಲುಗಳನ್ನು ಹೊಡೆದು ಅವರನ್ನು ಕೊಲ್ಲುವ ಶಿಕ್ಷೆಯನ್ನು ನೀಡಬೇಕೆಂದು ಯಾರಾದರೂ ಹೇಳಿದರೆ ಅದರಲ್ಲಿ ಆಶ್ಚರ್ಯವೆನಿಸಬಾರದು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !