
ಫತೇಹಪೂರ (ಉತ್ತರಪ್ರದೇಶ) – ಇಲ್ಲಿನ ಓರ್ವ ಹಿಂದೂ ಯುವತಿಯನ್ನು ಜೂನ ೨೧, ೨೦೨೨ರಂದು ಅಪಹರಣ ಮಾಡಿ ದೆಹಲಿಯಲ್ಲಿನ ಒಂದು ಮಸೀದಿಯಲ್ಲಿ ಆಕೆಯ ಮತಾಂತರ ಮಾಡಲಾಯಿತು. ಅನಂತರ ದೇಶದಲ್ಲಿನ ವಿವಿಧ ನಗರಗಳಿಗೆ ಒಯ್ದು ಆಕೆಯ ಮೇಲೆ ಬಲಾತ್ಕಾರ ಮಾಡಲಾಯಿತು. ಪೊಲೀಸರು ಜುಲೈ ೯ರಂದು ಆಕೆಯನ್ನು ರಕ್ಷಿಸಿದರು. ಈ ಪ್ರಕರಣದಲ್ಲಿ ಪೊಲೀಸರು ಶೋಯವ ಎಂಬ ಹೆಸರಿನ ಯುವಕನನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಯಾದ ಕಲೀಮನನ್ನು ಪೊಲೀಸರು ಹುಡುಕುತ್ತಿದ್ದಾರೆ. ದೆಹಲಿಯಲ್ಲಿನ ಇಮಾಮರನ್ನೂ (ಮಸೀದಿಯಲ್ಲಿ ಪ್ರಾರ್ಥನೆ ಮಾಡಿಸಿಕೊಳ್ಳುವವ) ಹುಡುಕಲಾಗುತ್ತಿದೆ. ಅವನು ಈ ಯುವತಿಯ ಮತಾಂತರ ಮಾಡಿದ್ದನು.
फतेहपुर में हिन्दू युवती का अपहरण फिर रेप और जबरन निकाह
पीड़िता ने जो पुलिस को सूचना दी उसके अनुसार अपहरण करके उसे पहले रायबरेली ले जाया गया।
वहां पर उसका बलात्कार किया गया। 5 जुलाई को शोएब ने मौलवी से उसका कन्वर्जन कराया।
साथ ही मौलवी ने उससे निकाहनामा भी पढ़वाया। pic.twitter.com/NppTxYX1th
— TheRitamApp | द ऋतम् एप (@TheRitamApp) July 11, 2022
ಸಂಪಾದಕೀಯ ನಿಲುವುಉತ್ತರಪ್ರದೇಶದಲ್ಲಿ ಮತಾಂತರವಿರೋಧಿ ಕಾನೂನು ಇರುವಾಗಲೂ ಇಂತಹ ಘಟನೆಗಳು ನಿಂತಿಲ್ಲ. ಅಂದರೆ ಮತಾಂಧರು ಕಾನೂನಿಗೆ ಹೆದರುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ! ಇಂತಹವರನ್ನು ಈಗ ಶರಿಯತ್ ಕಾನೂನಿಗನುಸಾರ ಹೊಂಡದಲ್ಲಿ ಸೊಂಟದ ವರೆಗೆ ಹೂತು ಅವರ ಮೇಲೆ ಕಲ್ಲು ಹೊಡೆದು ಕೊಲ್ಲುವ ಶಿಕ್ಷೆಯನ್ನು ನೀಡಬೇಕು, ಎಂದು ಯಾರಾದರೂ ಮನವಿ ಮಾಡಿದರೆ ಅದರಲ್ಲಿ ಆಶ್ಚರ್ಯವೆನಿಸಬಾರದು ! |
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !