
ಫತೇಹಪೂರ (ಉತ್ತರಪ್ರದೇಶ) – ಇಲ್ಲಿನ ಓರ್ವ ಹಿಂದೂ ಯುವತಿಯನ್ನು ಜೂನ ೨೧, ೨೦೨೨ರಂದು ಅಪಹರಣ ಮಾಡಿ ದೆಹಲಿಯಲ್ಲಿನ ಒಂದು ಮಸೀದಿಯಲ್ಲಿ ಆಕೆಯ ಮತಾಂತರ ಮಾಡಲಾಯಿತು. ಅನಂತರ ದೇಶದಲ್ಲಿನ ವಿವಿಧ ನಗರಗಳಿಗೆ ಒಯ್ದು ಆಕೆಯ ಮೇಲೆ ಬಲಾತ್ಕಾರ ಮಾಡಲಾಯಿತು. ಪೊಲೀಸರು ಜುಲೈ ೯ರಂದು ಆಕೆಯನ್ನು ರಕ್ಷಿಸಿದರು. ಈ ಪ್ರಕರಣದಲ್ಲಿ ಪೊಲೀಸರು ಶೋಯವ ಎಂಬ ಹೆಸರಿನ ಯುವಕನನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಯಾದ ಕಲೀಮನನ್ನು ಪೊಲೀಸರು ಹುಡುಕುತ್ತಿದ್ದಾರೆ. ದೆಹಲಿಯಲ್ಲಿನ ಇಮಾಮರನ್ನೂ (ಮಸೀದಿಯಲ್ಲಿ ಪ್ರಾರ್ಥನೆ ಮಾಡಿಸಿಕೊಳ್ಳುವವ) ಹುಡುಕಲಾಗುತ್ತಿದೆ. ಅವನು ಈ ಯುವತಿಯ ಮತಾಂತರ ಮಾಡಿದ್ದನು.
फतेहपुर में हिन्दू युवती का अपहरण फिर रेप और जबरन निकाह
पीड़िता ने जो पुलिस को सूचना दी उसके अनुसार अपहरण करके उसे पहले रायबरेली ले जाया गया।
वहां पर उसका बलात्कार किया गया। 5 जुलाई को शोएब ने मौलवी से उसका कन्वर्जन कराया।
साथ ही मौलवी ने उससे निकाहनामा भी पढ़वाया। pic.twitter.com/NppTxYX1th
— TheRitamApp | द ऋतम् एप (@TheRitamApp) July 11, 2022
ಸಂಪಾದಕೀಯ ನಿಲುವುಉತ್ತರಪ್ರದೇಶದಲ್ಲಿ ಮತಾಂತರವಿರೋಧಿ ಕಾನೂನು ಇರುವಾಗಲೂ ಇಂತಹ ಘಟನೆಗಳು ನಿಂತಿಲ್ಲ. ಅಂದರೆ ಮತಾಂಧರು ಕಾನೂನಿಗೆ ಹೆದರುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ! ಇಂತಹವರನ್ನು ಈಗ ಶರಿಯತ್ ಕಾನೂನಿಗನುಸಾರ ಹೊಂಡದಲ್ಲಿ ಸೊಂಟದ ವರೆಗೆ ಹೂತು ಅವರ ಮೇಲೆ ಕಲ್ಲು ಹೊಡೆದು ಕೊಲ್ಲುವ ಶಿಕ್ಷೆಯನ್ನು ನೀಡಬೇಕು, ಎಂದು ಯಾರಾದರೂ ಮನವಿ ಮಾಡಿದರೆ ಅದರಲ್ಲಿ ಆಶ್ಚರ್ಯವೆನಿಸಬಾರದು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !