
ಬೆಂಗಳೂರು – ಸನಾತನ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಗುರುಪೂರ್ಣಿಮಾ ಮಹೋತ್ಸವದ ನಿಮಿತ್ತ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಇವರನ್ನು ಭೇಟಿಯಾಗಿ ಆಮಂತ್ರಣ ನೀಡಲಾಯಿತು. ಸನಾತನ ಸಂಸ್ಥೆಯ ಸೌ. ವನಜಾ ಇವರು ಮುಖ್ಯಮಂತ್ರಿ ಶ್ರೀ. ಬಸವರಾಜ ಬೊಮ್ಮಾಯಿ ಇವರನ್ನು ಭೇಟಿಯಾಗಿ ಅವರನ್ನು ಆಮಂತ್ರಿಸಿದರು. ಈ ಸಮಯದಲ್ಲಿ ಸೌ. ವನಜಾ ಇವರು ಮುಖ್ಯಮಂತ್ರಿಗಳಿಗೆ ಆಮಂತ್ರಣ ಪತ್ರಿಕೆ ಹಾಗೂ ಕನ್ನಡ ಸಾಪ್ತಾಹಿಕ ‘ಸನಾತನ ಪ್ರಭಾತ’ದ ಗುರುಪೂರ್ಣಿಮೆ ವಿಶೇಷಾಂಕವನ್ನು ನೀಡಿ ಗುರುಪೂರ್ಣಿಮೆಯ ಮಹತ್ವವನ್ನು ಹೇಳಿದರು. ಅವರು ಅದನ್ನು ಅತ್ಯಂತ ಜಿಜ್ಞಾಸೆಯಿಂದ ಮತ್ತು ಮನಃಪೂರ್ವಕವಾಗಿ ಆಲಿಸಿದರು. ಈ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ವಕ್ತಾರ ಶ್ರೀ. ಮೋಹನ ಗೌಡ ಮತ್ತು ಸಮಿತಿಯ ಸೌ. ಭವ್ಯ ಗೌಡ ಇವರು ಉಪಸ್ಥಿತಿರಿದ್ದರು
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ