
ಬೆಂಗಳೂರು – ಸನಾತನ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಗುರುಪೂರ್ಣಿಮಾ ಮಹೋತ್ಸವದ ನಿಮಿತ್ತ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಇವರನ್ನು ಭೇಟಿಯಾಗಿ ಆಮಂತ್ರಣ ನೀಡಲಾಯಿತು. ಸನಾತನ ಸಂಸ್ಥೆಯ ಸೌ. ವನಜಾ ಇವರು ಮುಖ್ಯಮಂತ್ರಿ ಶ್ರೀ. ಬಸವರಾಜ ಬೊಮ್ಮಾಯಿ ಇವರನ್ನು ಭೇಟಿಯಾಗಿ ಅವರನ್ನು ಆಮಂತ್ರಿಸಿದರು. ಈ ಸಮಯದಲ್ಲಿ ಸೌ. ವನಜಾ ಇವರು ಮುಖ್ಯಮಂತ್ರಿಗಳಿಗೆ ಆಮಂತ್ರಣ ಪತ್ರಿಕೆ ಹಾಗೂ ಕನ್ನಡ ಸಾಪ್ತಾಹಿಕ ‘ಸನಾತನ ಪ್ರಭಾತ’ದ ಗುರುಪೂರ್ಣಿಮೆ ವಿಶೇಷಾಂಕವನ್ನು ನೀಡಿ ಗುರುಪೂರ್ಣಿಮೆಯ ಮಹತ್ವವನ್ನು ಹೇಳಿದರು. ಅವರು ಅದನ್ನು ಅತ್ಯಂತ ಜಿಜ್ಞಾಸೆಯಿಂದ ಮತ್ತು ಮನಃಪೂರ್ವಕವಾಗಿ ಆಲಿಸಿದರು. ಈ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ವಕ್ತಾರ ಶ್ರೀ. ಮೋಹನ ಗೌಡ ಮತ್ತು ಸಮಿತಿಯ ಸೌ. ಭವ್ಯ ಗೌಡ ಇವರು ಉಪಸ್ಥಿತಿರಿದ್ದರು
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ