
ಬೆಂಗಳೂರು – ಸನಾತನ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಗುರುಪೂರ್ಣಿಮಾ ಮಹೋತ್ಸವದ ನಿಮಿತ್ತ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಇವರನ್ನು ಭೇಟಿಯಾಗಿ ಆಮಂತ್ರಣ ನೀಡಲಾಯಿತು. ಸನಾತನ ಸಂಸ್ಥೆಯ ಸೌ. ವನಜಾ ಇವರು ಮುಖ್ಯಮಂತ್ರಿ ಶ್ರೀ. ಬಸವರಾಜ ಬೊಮ್ಮಾಯಿ ಇವರನ್ನು ಭೇಟಿಯಾಗಿ ಅವರನ್ನು ಆಮಂತ್ರಿಸಿದರು. ಈ ಸಮಯದಲ್ಲಿ ಸೌ. ವನಜಾ ಇವರು ಮುಖ್ಯಮಂತ್ರಿಗಳಿಗೆ ಆಮಂತ್ರಣ ಪತ್ರಿಕೆ ಹಾಗೂ ಕನ್ನಡ ಸಾಪ್ತಾಹಿಕ ‘ಸನಾತನ ಪ್ರಭಾತ’ದ ಗುರುಪೂರ್ಣಿಮೆ ವಿಶೇಷಾಂಕವನ್ನು ನೀಡಿ ಗುರುಪೂರ್ಣಿಮೆಯ ಮಹತ್ವವನ್ನು ಹೇಳಿದರು. ಅವರು ಅದನ್ನು ಅತ್ಯಂತ ಜಿಜ್ಞಾಸೆಯಿಂದ ಮತ್ತು ಮನಃಪೂರ್ವಕವಾಗಿ ಆಲಿಸಿದರು. ಈ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ವಕ್ತಾರ ಶ್ರೀ. ಮೋಹನ ಗೌಡ ಮತ್ತು ಸಮಿತಿಯ ಸೌ. ಭವ್ಯ ಗೌಡ ಇವರು ಉಪಸ್ಥಿತಿರಿದ್ದರು
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
ಗೂಗಲ್ ನ ‘ಜೆಮಿನಿ’ ಎಐ ಜಾಲತಾಣವು ‘ಜಯ ಶ್ರೀರಾಮ್’ಗೆ ಪ್ರತಿಕ್ರಿಯೆ ನೀಡುತ್ತದೆ, ಹೀಗಿರುವಾಗ ‘ಸಿರಿ’ಗೆ ಏಕೆ ನೀಡಲು ಸಾಧ್ಯವಿಲ್ಲ ? – ಹಿಂದುತ್ವನಿಷ್ಠರ ಪ್ರಶ್ನೆ
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ